Featured

ಕಾರ್ಕಳ :  ಅಸಹಾಯಕ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದ ತಾಯಿ ಹಾಗೂ ಐದು ಜನ ಮಕ್ಕಳಿಗೆ ಆಶ್ರಯ ಒದಗಿಸಿದ ಹೊಸ ಬೆಳಕು ಆಶ್ರಮ – Vishwanews24

ಕಾರ್ಕಳ :  ಅಸಹಾಯಕ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದ ತಾಯಿ ಹಾಗೂ ಐದು ಜನ ಮಕ್ಕಳಿಗೆ ಆಶ್ರಯ ಒದಗಿಸಿದ ಹೊಸ ಬೆಳಕು ಆಶ್ರಮ

ಕಾರ್ಕಳ : ಅಸಹಾಯಕ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದ ತಾಯಿ ಹಾಗೂ ವಿದ್ಯಾಭ್ಯಾಸದಿಂದ ವಂಚಿತರಾಗಿದ್ದ ಐದು ಜನ ಮಕ್ಕಳನ್ನು ಕಾರ್ಕಳ ನಗರ ಪೊಲೀಸ್ ಠಾಣಾ ಸಿಬ್ಬಂದಿಗಳ ಸಹಕಾರದಿಂದ ರಕ್ಷಿಸಿರುವ ಘಟನೆ ಕಾರ್ಕಳ ತಾಲೂಕಿನ ನಕ್ರೆ ಗ್ರಾಮದ ಪೋಸನೊಟ್ಟು ಎಂಬಲ್ಲಿ ನಡೆದಿದೆ.

ಹೊಸ ಬೆಳಕು ಆಶ್ರಮದ ಸಂಚಾಲಕರಾದ ವಿನಯ ಚಂದ್ರ ಸಾಸ್ತಾನ ಹಾಗೂ ತನುಲಾ ತರುಣ್ ತಾಯಿ ಮಕ್ಕಳಿಗೆ ಮಕ್ಕಳಿಗೆ ಆಶ್ರಯವನ್ನು ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ.

 

ಕಾರ್ಯಚರಣೆಯಲ್ಲಿ ಅನುಷಾ ಆಚಾರ್ ಪಳ್ಳಿ ಹೊಸ ಬೆಳಕು ಆಶ್ರಮದ ಗೌರೀಶ್, ಕುಮಾರ್ ಜಾರ್ಕಳ ಹಾಗೂ ಕಾರ್ಕಳ ನಗರ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಸುಭಾಷ್ ಕಾಮತ್ ಸಹಕರಿಸಿದರು ಸಂಸ್ಥೆಯ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಅಪಾರ ಮೆಚ್ಚುಗೆ ವ್ಯಕ್ತ ವಾಗಿದೆ.

Vishwa News 24

Recent Posts

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ – vishwanews24

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…

38 minutes ago

ಕಾಪು : ಕಾರು-ಲಾರಿ ಮಧ್ಯೆ ಭೀಕರ ಅಪಘಾತ  – ಓರ್ವ ಸಾವು, ಇಬ್ಬರು ಗಂಭೀರ – vishwanews24

ಕಾಪು : ಕಾರು-ಲಾರಿ ಮಧ್ಯೆ ಭೀಕರ ಸ್ತೆ  ಅಪಘಾತ  - ಓರ್ವ ಸಾವು, ಇಬ್ಬರು ಗಂಭೀರ ಕಾಪು: ಮಂಗಳೂರು-ಉಡುಪಿ ರಾಷ್ಟ್ರೀಯ…

47 minutes ago

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

21 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

21 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

22 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

22 hours ago