Featured

ಕಾರ್ಕಳ: ಆಗುಂಬೆಯಲ್ಲಿ ಭೀಕರ ಅಪಘಾತ : 4 ಮಂದಿ ದಾರುಣ ಸಾವು, ಐವರು ಗಂಭೀರ – VIshwanews24

ಕಾರ್ಕಳ: ಆಗುಂಬೆಯಲ್ಲಿ ಭೀಕರ ಅಪಘಾತ : 4 ಮಂದಿ ದಾರುಣ ಸಾವು, ಐವರು ಗಂಭೀರ – VIshwanews24

ಕಾರ್ಕಳ : ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ ಸಂಭವಿಸಿ 4 ಮಂದಿ ದಾರುಣ ಸಾವನ್ನಪ್ಪಿದ ಘಟನೆ ಅ.29 ರ ಶುಕ್ರವಾರ ವರದಿಯಾಗಿದೆ.

ಆಗುಂಬೆ ಘಾಟಿಯ ಕಂದಕಕ್ಕೆ ಈಚರ್ ವಾಹನ ಉರುಳಿ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟ ನಾಲ್ವರು ಕಾರ್ಕಳದ ಮಿಯ್ಯಾರಿನವರು ಎಂದು ತಿಳಿದುಬಂದಿದೆ. ಘಟನೆಯ ಪರಿಣಾಮ ಐವರು ಗಂಭೀರ ಗಾಯಗೊಂಡಿದ್ದಾರೆ.ಈಚರ್ ವಾಹನವನ್ನು ಜೋಡುಕಟ್ಟೆಯ ಯಜ್ಞೇಶ್ ಚಾಲನೆ ಮಾಡುತ್ತಿದ್ದರು. ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಈಚರ್ ಲಾರಿ ಘಾಟಿ ರಸ್ತೆಯ 5 ನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago