ಕಾರ್ಕಳ : ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ ಸಂಭವಿಸಿ 4 ಮಂದಿ ದಾರುಣ ಸಾವನ್ನಪ್ಪಿದ ಘಟನೆ ಅ.29 ರ ಶುಕ್ರವಾರ ವರದಿಯಾಗಿದೆ.
ಆಗುಂಬೆ ಘಾಟಿಯ ಕಂದಕಕ್ಕೆ ಈಚರ್ ವಾಹನ ಉರುಳಿ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟ ನಾಲ್ವರು ಕಾರ್ಕಳದ ಮಿಯ್ಯಾರಿನವರು ಎಂದು ತಿಳಿದುಬಂದಿದೆ. ಘಟನೆಯ ಪರಿಣಾಮ ಐವರು ಗಂಭೀರ ಗಾಯಗೊಂಡಿದ್ದಾರೆ.ಈಚರ್ ವಾಹನವನ್ನು ಜೋಡುಕಟ್ಟೆಯ ಯಜ್ಞೇಶ್ ಚಾಲನೆ ಮಾಡುತ್ತಿದ್ದರು. ಶಿವಮೊಗ್ಗದಿಂದ ಹೆಬ್ರಿ ಕಡೆಗೆ ಬರುತ್ತಿದ್ದ ಈಚರ್ ಲಾರಿ ಘಾಟಿ ರಸ್ತೆಯ 5 ನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…