ಕಾರ್ಕಳ: ಇಲೆಕ್ಟ್ರಾನಿಕ್ ಅಂಗಡಿಯಲ್ಲಿ ವಿದ್ಯುತ್ ಅವಘಡ ; ತಪ್ಪಿದ ಭಾರೀ ಅನಾಹುತ – vishwanews24

Featured, ಉಡುಪಿ

ಕಾರ್ಕಳ: ಇಲೆಕ್ಟ್ರಾನಿಕ್ ಅಂಗಡಿಯಲ್ಲಿ ವಿದ್ಯುತ್ ಅವಘಡ ; ತಪ್ಪಿದ ಭಾರೀ ಅನಾಹುತ

ಕಾರ್ಕಳ: ಮಾರುಕಟ್ಟೆ ರಸ್ತೆಯಲ್ಲಿನ ಇಲೆಕ್ಟ್ರಾನಿಕ್ ಎಂಡ್ ಕಮ್ಯುನಿಕೇಶನ್ಸ್ ಸೆಂಟರ್ ನಲ್ಲಿ ವಿದ್ಯುತ್ ಆಘಾತ ಸಂಭವಿಸಿದ್ದು, ತ್ವರಿತ ಗತಿಯಲ್ಲಿ ಕಾರ್ಕಳದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿರುವುದರಿಂದ ಭಾರೀ ದೊಡ್ಡ ಅನಾಹುತ ತಪ್ಪಿದೆ.

ಸೋಮವಾರ ಬೆಳಿಗ್ಗೆ ಈ ಘಟನೆ ಸಂಭವಿಸಿದ್ದು ಸ್ವಿಚ್ ಬೋರ್ಡ ನಲ್ಲಿ ಬೆಂಕಿ ಹೊತ್ತಿ ಉರಿದಿತ್ತು. ಅದೇ ಸಂದರ್ಭದಲ್ಲಿ ಮಳಿಗೆಯ ಬಾಗಿಲು ತೆರೆಯಲು ಮುಂದಾದಾಗ ಸುಟ್ಟ ವಾಸನೆ ಹಾಗೂ‌ ಹೊಗೆ ಆವರಿಸಿಕೊಂಡಿರುವುದರಿಂದ ಮಾಹಿತಿ ಬೆಳಕಿಗೆ ಬಂದಿದೆ.

ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ , ಒಬ್ಬನ ಬಂಧನ, ಮತ್ತೊಬ್ಬ ನಾಪತ್ತೆ – vishwanews24

ಅಗ್ನಿಶಾಮಕ ಅಧಿಕಾರಿ ಅಲ್ಬಟ್೯ ಮೋನಿಸಾ, ಅಗ್ನಿಶಾಮಕ ಉಪಾಧಿಕಾರಿ ಕೆ. ಚಂದ್ರಶೇಖರ, ಪ್ರಮುಖ ಅಗ್ನಿಶಾಮಕ ದಳದ ಹರಿಪ್ರಸಾದ್ ಶೆಟ್ಟಿಗಾರ್, ಸಿಬ್ಬಂದಿಗಳಾದ ಗಣೇಶ್ ಆಚಾರ್ಯ, ಬಸವರಾಜು ನಿರ್ವಣಿ, ಚಾಲಕ ಸಂಜಯ್ ಸಂಜಯ್ ಕಾರ್ಯಚರಣೆಯಲ್ಲಿ ಪಾಲ್ಗೊಂಡರು.

ಕಣ್ಣುಗಳಿಗೆ ಕುತ್ತು ತಂದ ಲೆನ್ಸ್ ; ಕಾರ್ನಿಯಾ ಗಾಯದಿಂದ ಶಸ್ತ್ರಚಿಕಿತ್ಸೆಗೆ ಒಳಗಾದ ನಟಿ – vishwanews24

Leave a Reply