ಕಾರ್ಕಳ: ಮಾರುಕಟ್ಟೆ ರಸ್ತೆಯಲ್ಲಿನ ಇಲೆಕ್ಟ್ರಾನಿಕ್ ಎಂಡ್ ಕಮ್ಯುನಿಕೇಶನ್ಸ್ ಸೆಂಟರ್ ನಲ್ಲಿ ವಿದ್ಯುತ್ ಆಘಾತ ಸಂಭವಿಸಿದ್ದು, ತ್ವರಿತ ಗತಿಯಲ್ಲಿ ಕಾರ್ಕಳದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿರುವುದರಿಂದ ಭಾರೀ ದೊಡ್ಡ ಅನಾಹುತ ತಪ್ಪಿದೆ.
ಸೋಮವಾರ ಬೆಳಿಗ್ಗೆ ಈ ಘಟನೆ ಸಂಭವಿಸಿದ್ದು ಸ್ವಿಚ್ ಬೋರ್ಡ ನಲ್ಲಿ ಬೆಂಕಿ ಹೊತ್ತಿ ಉರಿದಿತ್ತು. ಅದೇ ಸಂದರ್ಭದಲ್ಲಿ ಮಳಿಗೆಯ ಬಾಗಿಲು ತೆರೆಯಲು ಮುಂದಾದಾಗ ಸುಟ್ಟ ವಾಸನೆ ಹಾಗೂ ಹೊಗೆ ಆವರಿಸಿಕೊಂಡಿರುವುದರಿಂದ ಮಾಹಿತಿ ಬೆಳಕಿಗೆ ಬಂದಿದೆ.
ಅಗ್ನಿಶಾಮಕ ಅಧಿಕಾರಿ ಅಲ್ಬಟ್೯ ಮೋನಿಸಾ, ಅಗ್ನಿಶಾಮಕ ಉಪಾಧಿಕಾರಿ ಕೆ. ಚಂದ್ರಶೇಖರ, ಪ್ರಮುಖ ಅಗ್ನಿಶಾಮಕ ದಳದ ಹರಿಪ್ರಸಾದ್ ಶೆಟ್ಟಿಗಾರ್, ಸಿಬ್ಬಂದಿಗಳಾದ ಗಣೇಶ್ ಆಚಾರ್ಯ, ಬಸವರಾಜು ನಿರ್ವಣಿ, ಚಾಲಕ ಸಂಜಯ್ ಸಂಜಯ್ ಕಾರ್ಯಚರಣೆಯಲ್ಲಿ ಪಾಲ್ಗೊಂಡರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…