ಕಾರ್ಕಳ: ಕಾರ್ಕಳ ತಾಲೂಕಿನ ಈದು ಗ್ರಾಮ ಪಂಚಾಯತ್ನ ಸದಸ್ಯ ಸ್ಥಾನಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ತಾಲೂಕು ಕೇಂದ್ರದಲ್ಲಿ ನಡೆದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಂತಿ ಜಯಭೇರಿ ಸಾಧಿಸಿದ್ದಾರೆ.
ಈದು ಪಂಚಾಯತ್ನಲ್ಲಿ 1 ಸ್ಥಾನ ಖಾಲಿಯಿದ್ದು (ಅನುಸೂಚಿತ ಪಂಗಡ ಮತ್ತು ಮಹಿಳಾ ಮೀಸಲಾತಿ) ಬಿಜೆಪಿ ಅಭ್ಯರ್ಥಿಯಾಗಿ ಜಯಂತಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ವಾರಿಜಾ ಸ್ಪರ್ಧಿಸಿದ್ದರು. ಇಲ್ಲಿ 524 ಪುರುಷರು, 506 ಮಹಿಳೆಯರು ಸೇರಿದಂತೆ ಒಟ್ಟು 1030 ಮತದಾರರಿದ್ದು, 50.1942 ಶೇಕಡಾ ಮತ ಚಲಾವಣೆಯಾಗಿತ್ತು. ಇದರಲ್ಲಿ ಜಯಂತಿ 296 ಹಾಗೂ ವಾರಿಜಾ 204 ಮತ ಪಡೆದಿದ್ದು, 92 ಮತಗಳ ಅಂತರದಲ್ಲಿ ಜಯಂತಿ ಗೆಲುವಿನ ನಗೆ ಬೀರಿದ್ದಾರೆ.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…