ಕಾರ್ಕಳ : ಕಳೆದ 29 ವರ್ಷಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಕನಾಗಿ ಸೇವೆಗೈದ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ತೆಳ್ಳಾರು ನಿವಾಸಿ ಸಂಜೀವ ದೇವಾಡಿಗ ಇವರಿಗೆ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿ ಲಭಿಸಿದೆ.
1994ರಲ್ಲಿ ಸಾಣೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ವೃತ್ತಿಗೆ ಸೇರ್ಪಡೆಗೊಂಡಿದ್ದರು. ತದ ನಂತರ ಹೆರ್ಮುಂಡೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ವರ್ಷ ಸೇವೆಗೈದು ತಾಲೂಕು ಕ್ಷೇಮ ಸಂಪನ್ಮೂಲ ಕೇಂದ್ರದಲ್ಲಿ 8 ವರ್ಷ ಕಾಲ ಕರ್ತವ್ಯ ನಿರ್ವಹಿಸಿದ್ದರು.
ಕೆರ್ವಾಸೆ ಬಂಗ್ಲಗುಡ್ಡೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟು ವರ್ಷ ಕಾಲ ಸೇವೆಗೈದಿದ್ದ ಇವರು ಕಳೆದ ನಾಲ್ಕು ತಿಂಗಳ ಹಿಂದೆ ಮಿಯ್ಯಾರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಉಪಾಧ್ಯಾಯರಾಗಿ ಸೇವೆಗೈಯುತ್ತಿದ್ದಾರೆ.
ನೌಕಾಪಡೆಯ ನೂತನ ಲಾಂಛನ, ಧ್ವಜ ಅನಾವರಣ ಮಾಡಿದ ಪ್ರಧಾನಿ ಮೋದಿ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…