ಕಾರ್ಕಳ : ಕಳೆದ 29 ವರ್ಷಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಕನಾಗಿ ಸೇವೆಗೈದ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ತೆಳ್ಳಾರು ನಿವಾಸಿ ಸಂಜೀವ ದೇವಾಡಿಗ ಇವರಿಗೆ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿ ಲಭಿಸಿದೆ.
1994ರಲ್ಲಿ ಸಾಣೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ವೃತ್ತಿಗೆ ಸೇರ್ಪಡೆಗೊಂಡಿದ್ದರು. ತದ ನಂತರ ಹೆರ್ಮುಂಡೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ವರ್ಷ ಸೇವೆಗೈದು ತಾಲೂಕು ಕ್ಷೇಮ ಸಂಪನ್ಮೂಲ ಕೇಂದ್ರದಲ್ಲಿ 8 ವರ್ಷ ಕಾಲ ಕರ್ತವ್ಯ ನಿರ್ವಹಿಸಿದ್ದರು.
ಕೆರ್ವಾಸೆ ಬಂಗ್ಲಗುಡ್ಡೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟು ವರ್ಷ ಕಾಲ ಸೇವೆಗೈದಿದ್ದ ಇವರು ಕಳೆದ ನಾಲ್ಕು ತಿಂಗಳ ಹಿಂದೆ ಮಿಯ್ಯಾರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಉಪಾಧ್ಯಾಯರಾಗಿ ಸೇವೆಗೈಯುತ್ತಿದ್ದಾರೆ.
ನೌಕಾಪಡೆಯ ನೂತನ ಲಾಂಛನ, ಧ್ವಜ ಅನಾವರಣ ಮಾಡಿದ ಪ್ರಧಾನಿ ಮೋದಿ – Vishwanews24
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…