ಕಾರ್ಕಳ : ಗುಂಡು ಹಾರಿಸಿಕೊಂಡು ಉದ್ಯಮಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ನಡೆದಿದೆ.
ಮೃತರನ್ನು ಕಾರ್ಕಳದ ಉದ್ಯಮಿ, ಕಾರ್ಕಳ ಪುರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ದಿಲೀಪ್ ಎನ್. ಆರ್. ಎಂದು ಗುರುತಿಸಲಾಗಿದೆ.
ದಿಲೀಪ್ ಕಾರ್ಕಳ ತೆಳ್ಳಾರು ರಸ್ತೆ ನಿವಾಸಿಯಾಗಿದ್ದು, ಕಿಡ್ನಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಂಗಳೂರು, ಮುಂಬೈ ಹಾಗೂ ಹೈದರಾಬಾದ್ ನಲ್ಲಿ ಹೋಟೆಲ್ ಉದ್ಯಮ ನಡೆಸಿದ್ದರು. ಇವರು ಉದ್ಯಮದಲ್ಲಿ ನಷ್ಟವನ್ನು ಕೂಡ ಅನುಭವಿಸಿದ್ದು, ಕಾಯಿಲೆ ಉಲ್ಬಣಗಳ್ಳುತ್ತಿರುವ ಹಿನ್ನಲೆಯಲ್ಲಿ ಮಾನಸಿಕವಾಗಿ ತುಂಬಾ ನೊಂದಿದ್ದರು ಎನ್ನಲಾಗಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…