ಕಾರ್ಕಳ: ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕನೋರ್ವ ಗಂಭೀರ ಗಾಯಗೊಂಡು ಕಾರಿನೊಳಗೆ ಸಿಲುಕಿದ ಘಟನೆ ಗೋಮ್ಮಟೇಶ್ವರ ಬೆಟ್ಟದ ಸಮೀಪ ಶನಿವಾರ(ನ.9) ಮಧ್ಯಾಹ್ನ ನಡೆದಿದೆ.
ಗಾಯಗೊಂಡ ಚಾಲಕನನ್ನು ಮೂಡುಬಿದಿರೆ ನಿವಾಸಿ ಸಂದೇಶ ಗುರುತಿಸಲಾಗಿದೆ.
ಅಪಘಾತದಲ್ಲಿ ಓಮ್ನಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಚಾಲಕ ಸಂದೇಶ್ ಅವರು ಗಂಭೀರ ಗಾಯಗೊಂಡು ಕಾರಿನೊಳಗೆ ಸಿಲುಕಿದ್ದರು ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಎಷ್ಟೇ ಪ್ರಯತ್ನಿಸಿದರೂ ಗಾಯಾಳುವನ್ನು ಹೊರತೆಗೆಯಲು ಸಾಧ್ಯವಾಗಲಿಲ್ಲ, ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಅವರನ್ನು ಕರೆಯಲಾಯಿತು ಬಳಿಕ ಬಂದ ಅಗ್ನಿಶಾಮಕ ದಳ ಕಾರಿನ ಬಾಗಿಲನ್ನು ಕಟ್ಟರ್ ಯಂತ್ರದ ಮೂಲಕ ತೆರವುಗೊಳಿಸಿ ಗಾಯಾಳುವನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಅಗ್ನಿ ಶಾಮಕ ಠಾಣಾಧಿಕಾರಿ ಅಲ್ಟರ್ಟ್ ಮೋನಿಸ್, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಚಂದ್ರಶೇಖರ್, ಸಿಬಂದಿ ಜಯ ಮೂಲ್ಯ, ಸುರೇಶ್, ನಿತ್ಯಾಾನಂದ, ಉಮೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…