Featured

ಕಾರ್ಕಳ: 1 ವರ್ಷದಲ್ಲಿ 16 ದನ ಕಳೆದುಕೊಂಡ ಯಶೋಧ  ಆಚಾರ್ಯಗೆ  ಕಾಂಗ್ರೆಸ್‌-ಬಿಜೆಪಿ ಹಾಗೂ ಬಜರಂಗದಳದಿಂದ ಗೋದಾನ – Vishwanews24

ಕಾರ್ಕಳ: 1 ವರ್ಷದಲ್ಲಿ 16 ದನ ಕಳೆದುಕೊಂಡ ಯಶೋಧ  ಆಚಾರ್ಯಗೆ  ಕಾಂಗ್ರೆಸ್‌-ಬಿಜೆಪಿ ಹಾಗೂ ಬಜರಂಗದಳದಿಂದ ಗೋದಾನ – Vishwanews24

ಕಾರ್ಕಳ: ಇಲ್ಲಿನ ಒಂದೇ ಮನೆಯ ಹದಿನಾರು ಗೋವನ್ನು ಕಳೆದುಕೊಂಡ ಯಶೋಧ ಆಚಾರ್ಯ ಅವರಿಗೆ ಸಚಿವ ಸುನೀಲ್‌ ಕುಮಾರ್‌, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ವಿಶ್ವಹಿಂದೂಪರಿಷತ್‌ ಬಜರಂಗದಳ ಗೋದಾನ ಮಾಡಿದರು.

ಮೊನ್ನೆ ಯಶೋಧ ಆಚಾರ್ಯ ಮನೆಗೆ ಭೇಟಿ ನೀಡಿ ಉಡುಪಿ ಜಿಲ್ಲಾ ಯುವ ಕಾಂಗ್ರೇಸ್ ಸಮಿತಿ ಹಾಗೂ ಕಾರ್ಕಳ ಯುವ ಕಾಂಗ್ರೆಸ್ ತಂಡ ಅವರನ್ನು ಸಂತೈಸಿದೆ.

ಅಲ್ಲದೆ ಈ ಕೂಡಲೆ ಸರಕಾರದಿಂದ 5 ಲಕ್ಷ ರೂ ಪರಿಹಾರವನ್ನು ದೊರಕಿಸಿಕೊಡುವಂತೆ ಸ್ಥಳೀಯ ಶಾಸಕ ಸಚಿವ ಸುನಿಲ್ ಕುಮಾರ್ ಅವರಲ್ಲಿ ಆಗ್ರಹಿಸಿದ್ದಾರೆ.

ಸಚಿವ ವಿ.ಸುನೀಲ್‌ಕುಮಾರ್ ಮಂಗಳವಾರದಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಗೋವುಗಳನ್ನು ದಾನ ರೂಪದಲ್ಲಿ ನೀಡಿ, ಯಶೋಧಾ ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದರು.

ಈ ನಡುವೆ ವಿಶ್ವಹಿಂದುಪರಿಷತ್ ಮುಖಂಡ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್, ಬಜರಂಗದಳ ರಾಜ್ಯ ಸಂಚಾಲಕ ಸುನೀಲ್ ಕೆ.ಆರ್. ನೇತೃತ್ವದಲ್ಲಿ ಕಾರ್ಯಕರ್ತರು ಯಶೋಧಾ ಅವರ ಮನೆಗೆ ತೆರಳಿ ದನಗಳನ್ನು ದಾನಮಾಡಿ, ಆತ್ಮವಿಶ್ವಾಸ ಮೂಡಿಸಿದ್ದಾರೆ.

ಒಂದು ಗೋವನ್ನು ಉಡುಪಿ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್‌ ಕೋಟ್ಯಾನ್‌ ನೀಡಿದರು. ಈ ಸಂದರ್ಭದಲ್ಲಿ ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ನಯನ ಇನ್ನಾ, ಕಾಂಗ್ರೇಸ್ ಮುಖಂಡರಾದ ತಾರಾನಾಥ ಕೋಟ್ಯಾನ್, ಪ್ರದೀಪ್ ಬೇಲಾಡಿ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago