ಕಾರ್ಕಳ: ಖಾಸಗಿ ಬಸ್ಸೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುನ್ನುಗಿದ ಬೈಕ್ ಸವಾರ ಎದುರುಗಡೆಯಿಂದ ಬರುತ್ತಿದ್ದ ರಿಕ್ಷಾ ವೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಕಾರ್ಕಳ ನಗರದ ಆನೆಕೆರೆ ಎಂಬಲ್ಲಿ ನಡೆದಿದೆ.
ಆನೆಕೆರೆಯ ಮಂಗಳೂರು ರಸ್ತೆಯಲ್ಲಿ ಖಾಸಗಿ ಬಸ್ಸೊಂದನ್ನು ಓವರ್ ಟೇಕ್ ಮಾಡುವ ಧಾವಂತದಲ್ಲಿ ಎದುರುಗಡೆಯಿಂದ ಬರುತ್ತಿದ್ದ ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಬೈಕ್ ಸವಾರ ಸವಾರ ಸುಶಾಲ್ ಮಾಳ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿರುವುದಾಗಿ ಮಾಹಿತಿ ಲಭಿಸಿದೆ. ಘಟನೆಯಲ್ಲಿ ರಿಕ್ಷಾ ಜಖಂ ಗೊಂಡಿದೆ.ಗಾಯಾಳುವನ್ನು ತಾಲುಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…