ಕಾರ್ಕಳ: ಕಳೆದ ಮೂವತ್ತು ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ಕಾರ್ಕಳ ತಾಲೂಕಿನ ರೆಂಜಾಳ ಮುದ್ಯರ ಮನೆಯ ಯುವರಾಜ ಮುದ್ಯ(65) ನ.07 ರ ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಜೋಡುಕರೆ ಕಂಬಳದಲ್ಲಿ ಅಡ್ಡ ಹಲಗೆಯ ವಿಭಾಗದಲ್ಲಿ ಹಲವು ಪ್ರಶಸ್ತಿಗಳನ್ನು ತನ್ನದಾಗಿದ್ದರು. ಪ್ರಸಕ್ತ ವರ್ಷದ ಪ್ರಥಮ ಜೋಡುಕರೆ ಕಂಬಳವಾಗಿದ್ದ ಬಂಟ್ವಾಳ ತಾಲೂಕಿನ ಹೊಕ್ಲಾಡಿಗೋಳಿಯಲ್ಲಿ ನಡೆದ ಜೋಡುಕರೆ ಬಯಲು ಕಂಬಳದಲ್ಲಿ ಹಗ್ಗ ಕಿರಿಯ ವಿಭಾಗದಲ್ಲಿ ದ್ವಿತೀಯ ಬಹುಮಾನ ಇವರ ಪಾಲಿಗೆ ಲಭಿಸಿತು. ಮೃತರು ಪತ್ನಿ, ನಾಲ್ವರು ಹೆಣ್ಣು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…