ಕಾರ್ಕಳ :ತಾಲೂಕಿನ 6 ಗ್ರಾ. ಪಂ.ನಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನ. 23ರಂದು ಉಪಚುನಾವಣೆ ನಡೆದಿದ್ದು, ಇಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಪುಕ್ರಿಯೆ ನಡೆದಿದೆ.
ಕಡ್ತಲ ಗ್ರಾ. ಪಂ.ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ದೀಕ್ಷಿತ್ ಶೆಟ್ಟಿ ಗೆಲುವು ಪಡೆದಿದ್ದಾರೆ. ಇಲ್ಲಿನ 1 ಸ್ಥಾನ(ಹಿಂದಳಿದ ಬ ವರ್ಗ)ಕ್ಕೆ ಕಾಂಗ್ರೆಸ್ನಿಂದ ದೀಕ್ಷಿತ್ ಶೆಟ್ಟಿ, ಹಾಗೂ ಬಿಜೆಪಿಯಿಂದ ಗುಣವತಿ ಅರವಿಂದ ಹೆಗ್ಡೆ ಸ್ಪರ್ಧಿಸಿದ್ದರು.
ಇಲ್ಲಿ 392 ಪುರುಷರು, 422 ಮಹಿಳೆಯರು ಸೇರಿದಂತೆ ಒಟ್ಟು 814 ಮತದಾರರಿದ್ದು, 81.0811ಶೇ. ಮತದಾನವಾಗಿತ್ತು. ಇದರಲ್ಲಿ ದೀಕ್ಷಿತ್ 371 ಮತ ಹಾಗೂ ಗುಣವತಿ ಹೆಗ್ಡೆ 283 ಮತ ಪಡೆದಿದ್ದು, 87 ಮತಗಳ ಅಂತರದಲ್ಲಿ ದೀಕ್ಷಿತ್ ಗೆಲುವು ಸಾಧಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…