ಕಾರ್ಕಳ: ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗ- ತೀರ್ಥಹಳ್ಳಿ ಮಾರ್ಗವಾಗಿ ಪ್ರಯಾಣಿಸುತಿದ್ದ ವೇಳೆ ಕುಡುಮಲ್ಲಿಗೆ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಕಮರಿಗೆ ಬಿದ್ದಿದ್ದು, ಸಚಿವರು ತಮ್ಮ ವಾಹನ ನಿಲ್ಲಿಸಿ, ಅಪಘಾತಕ್ಕೆ ಒಳಗಾದವರನ್ನು ಅಂಗರಕ್ಷಕ ಸಿಬಂದಿ, ಚಾಲಕ, ಆಪ್ತಸಹಾಯಕನ ನೆರವು ಪಡೆದು ರಕ್ಷಿಸಿದ್ದಾರೆ.
ಕಾರಿನಲ್ಲಿ ಓರ್ವ ವಿದ್ಯಾರ್ಥಿಯಿದ್ದು ಆತ ಕುಟುಂಬ ಸದಸ್ಯರ ಜತೆ ಕಾರ್ಕಳದಲ್ಲಿ ಕರಾಟೆ ಪರೀಕ್ಷೆಯೊಂದನ್ನು ಬರೆಯಲು ತೆರಳುತ್ತಿದ್ದಾಗ ಈ ಅಘಢದ ಸಂಭವಿಸಿದೆ. ಆದರೆ ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ.
ಇನ್ನು ಸಚಿವರು ವಿದ್ಯಾರ್ಥಿ ಹಾಗೂ ಕುಟಂಬಕ್ಕೆ ಸಾಂತ್ವನ ಹೇಳಿ ಯುವಕನನ್ನು ಪರೀಕ್ಷೆ ಬರೆಯಲು ಕುಟುಂಬದ ಜತೆ ಕಳುಹಿಸಿಕೊಟ್ಟು ಮಾನವೀಯತೆ ತೋರಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…