Featured

ಕಾರ್ಕಳ: ಕಮರಿಗೆ ಬಿದ್ದ ಕಾರು : ಪ್ರಯಾಣಿಕರ ರಕ್ಷಣೆಗೆ ಧಾವಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ – Vishwanews24

ಕಾರ್ಕಳ: ಕಮರಿಗೆ ಬಿದ್ದ ಕಾರು – ಪ್ರಯಾಣಿಕರ ರಕ್ಷಣೆಗೆ ಧಾವಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಕಾರ್ಕಳ: ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗ- ತೀರ್ಥಹಳ್ಳಿ ಮಾರ್ಗವಾಗಿ ಪ್ರಯಾಣಿಸುತಿದ್ದ ವೇಳೆ ಕುಡುಮಲ್ಲಿಗೆ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಕಮರಿಗೆ ಬಿದ್ದಿದ್ದು, ಸಚಿವರು ತಮ್ಮ ವಾಹನ ನಿಲ್ಲಿಸಿ, ಅಪಘಾತಕ್ಕೆ ಒಳಗಾದವರನ್ನು ಅಂಗರಕ್ಷಕ ಸಿಬಂದಿ, ಚಾಲಕ, ಆಪ್ತಸಹಾಯಕನ ನೆರವು ಪಡೆದು ರಕ್ಷಿಸಿದ್ದಾರೆ.

ಕಾರಿನಲ್ಲಿ ಓರ್ವ ವಿದ್ಯಾರ್ಥಿಯಿದ್ದು ಆತ ಕುಟುಂಬ ಸದಸ್ಯರ ಜತೆ ಕಾರ್ಕಳದಲ್ಲಿ ಕರಾಟೆ ಪರೀಕ್ಷೆಯೊಂದನ್ನು ಬರೆಯಲು ತೆರಳುತ್ತಿದ್ದಾಗ ಈ ಅಘಢದ ಸಂಭವಿಸಿದೆ. ಆದರೆ ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ.

ಇನ್ನು ಸಚಿವರು ವಿದ್ಯಾರ್ಥಿ ಹಾಗೂ ಕುಟಂಬಕ್ಕೆ ಸಾಂತ್ವನ ಹೇಳಿ ಯುವಕನನ್ನು ಪರೀಕ್ಷೆ ಬರೆಯಲು ಕುಟುಂಬದ ಜತೆ ಕಳುಹಿಸಿಕೊಟ್ಟು ಮಾನವೀಯತೆ ತೋರಿದ್ದಾರೆ.

Vishwa News 24

Recent Posts

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ – vishwanews24

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ ಉಡುಪಿ : ಕಳೆದ…

8 minutes ago

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ‘ಲೈಟ್’ ದರದಲ್ಲಿ ಸಿಗಲಿದೆ  ಭರ್ಜರಿ ಲಾಭ -vishwanews24

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ  ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…

24 minutes ago

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ – vishwanews24

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…

40 minutes ago

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

16 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

19 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

19 hours ago