ಕಾರ್ಕಳ: ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗ- ತೀರ್ಥಹಳ್ಳಿ ಮಾರ್ಗವಾಗಿ ಪ್ರಯಾಣಿಸುತಿದ್ದ ವೇಳೆ ಕುಡುಮಲ್ಲಿಗೆ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಕಮರಿಗೆ ಬಿದ್ದಿದ್ದು, ಸಚಿವರು ತಮ್ಮ ವಾಹನ ನಿಲ್ಲಿಸಿ, ಅಪಘಾತಕ್ಕೆ ಒಳಗಾದವರನ್ನು ಅಂಗರಕ್ಷಕ ಸಿಬಂದಿ, ಚಾಲಕ, ಆಪ್ತಸಹಾಯಕನ ನೆರವು ಪಡೆದು ರಕ್ಷಿಸಿದ್ದಾರೆ.
ಕಾರಿನಲ್ಲಿ ಓರ್ವ ವಿದ್ಯಾರ್ಥಿಯಿದ್ದು ಆತ ಕುಟುಂಬ ಸದಸ್ಯರ ಜತೆ ಕಾರ್ಕಳದಲ್ಲಿ ಕರಾಟೆ ಪರೀಕ್ಷೆಯೊಂದನ್ನು ಬರೆಯಲು ತೆರಳುತ್ತಿದ್ದಾಗ ಈ ಅಘಢದ ಸಂಭವಿಸಿದೆ. ಆದರೆ ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ.
ಇನ್ನು ಸಚಿವರು ವಿದ್ಯಾರ್ಥಿ ಹಾಗೂ ಕುಟಂಬಕ್ಕೆ ಸಾಂತ್ವನ ಹೇಳಿ ಯುವಕನನ್ನು ಪರೀಕ್ಷೆ ಬರೆಯಲು ಕುಟುಂಬದ ಜತೆ ಕಳುಹಿಸಿಕೊಟ್ಟು ಮಾನವೀಯತೆ ತೋರಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…