ಕಾರ್ಕಳ : ಕಾರ್ಕಳ ತಾಲೂಕಿನ ಉತ್ತಮ ಕನ್ನಡ ಮಾಧ್ಯಮ ಶಾಲೆಗೆ ನೀಡಲಾಗುವ ಕರುನಾಡ ಸಿರಿ ಪ್ರಶಸ್ತಿಗೆ ಕಲ್ಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ. ಇದು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ಘಟಕದ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ನ ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಪ್ರಾಯೋಜಿತ ಪ್ರಶಸ್ತಿಯಾಗಿದೆ.
ತಾಲೂಕಿನ ಉತ್ತಮ ಕನ್ನಡ ಮಾಧ್ಯಮ ಶಾಲೆ ಹಿರಿಮೆಯೊಂದಿಗೆ ಕಲ್ಯಾ ಶಾಲೆ 2023ರಲ್ಲಿ ಶತಮಾನೋತ್ಸವ ಆಚರಿಸಿಕೊಂಡಿದೆ. ಇದರೊಂದಿಗೆ ಯೋಧ ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಅವರ ಸ್ಮಾರಕವನ್ನು ಶಾಲಾ ಆವರಣದಲ್ಲಿ ನಿರ್ಮಾಣಗೊಳಿಸಲಾಗಿದೆ.
ಡಿ. 6ರಂದು ಪ್ರಶಸ್ತಿ ಪ್ರದಾನ
ಶಿರ್ಲಾಲಿನ ನಾಲ್ಕೂರು ನರಸಿಂಗರಾವ್ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಡಿ. 6ರಂದು ನಡೆಯುವ ಕಾರ್ಕಳ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನವಾಗಲಿದೆ.
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…
ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…
ಗ್ಯಾಸ್ ಏಜೆನ್ಸಿಗಳಿಂದ ಎಲ್ಪಿಜಿ ಪೂರೈಕೆ: ನೆಟ್ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್ವರ್ಕ್…
ಕಟಪಾಡಿ: ಮಟ್ಟು ಬೀಚ್ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…