ಕಾರ್ಕಳ : ಕಾರ್ಕಳ ತಾಲೂಕಿನ ಉತ್ತಮ ಕನ್ನಡ ಮಾಧ್ಯಮ ಶಾಲೆಗೆ ನೀಡಲಾಗುವ ಕರುನಾಡ ಸಿರಿ ಪ್ರಶಸ್ತಿಗೆ ಕಲ್ಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ. ಇದು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ಘಟಕದ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ನ ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಪ್ರಾಯೋಜಿತ ಪ್ರಶಸ್ತಿಯಾಗಿದೆ.
ತಾಲೂಕಿನ ಉತ್ತಮ ಕನ್ನಡ ಮಾಧ್ಯಮ ಶಾಲೆ ಹಿರಿಮೆಯೊಂದಿಗೆ ಕಲ್ಯಾ ಶಾಲೆ 2023ರಲ್ಲಿ ಶತಮಾನೋತ್ಸವ ಆಚರಿಸಿಕೊಂಡಿದೆ. ಇದರೊಂದಿಗೆ ಯೋಧ ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಅವರ ಸ್ಮಾರಕವನ್ನು ಶಾಲಾ ಆವರಣದಲ್ಲಿ ನಿರ್ಮಾಣಗೊಳಿಸಲಾಗಿದೆ.
ಡಿ. 6ರಂದು ಪ್ರಶಸ್ತಿ ಪ್ರದಾನ
ಶಿರ್ಲಾಲಿನ ನಾಲ್ಕೂರು ನರಸಿಂಗರಾವ್ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಡಿ. 6ರಂದು ನಡೆಯುವ ಕಾರ್ಕಳ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನವಾಗಲಿದೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…