ಕಾರ್ಕಳ: ವಿಧಾನಸಭಾ ಚುನಾವಣೆಯ ಅಂಗವಾಗಿ ಮೇ೧ ರಂದು ಕಾಂಗ್ರೆಸ್ ವತಿಯಿಂದ ಬೃಹತ್ ಕಾಲ್ನಡಿಗೆ ಜಾಥ ಹಾಗೂ ಬಹಿರಂಗ ಸಭೆಯನ್ನು ಹಮ್ಮಿಕೊಂಡಿದ್ದರು.
ಸ್ವರಾಜ್ ಮೈದಾನದಿಂದ ಬಂಡೀಮಠ ಬಸ್ ನಿಲ್ದಾಣ ಮೆರವಣಿಗೆಯೂ ನಡೆದಿತ್ತು. ಇದರಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.
ಚೆಂಡೆ, ಹುಲಿವೇಷ ಹಾಗೂ ಡಿಜೆ ಸೌಂಡ್ ಮೆರವಣಿಗೆ ನಡೆಯಿತು.ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುನಿಯಾಳ ಉದಯಕುಮಾರ್ ಶೆಟ್ಟಿ ಪರ ಘೋಷಣೆಗಳು ಮುಗಿಲು ಮುಟ್ಟಿತ್ತು.ಹಾಗೂ ಪಕ್ಷದ ರಾಜ್ಯ ಮತ್ತು ರಾಷ್ಟçಮಟ್ಟದ ಮುಖಂಡರ ಭಾವಚಿತ್ರಗಳು ಜಾಥದಲ್ಲಿ ಅಡಕವಾಗಿತ್ತು.
ಕಾಲ್ನಡಿಗೆಯು ಅನಂತಶಯನ ದೇವಸ್ಥಾನ ತಲುಪುತ್ತಿದ್ದಂತೆ ಹಲವು ಹಿರಿಯರು ನಾಗರಿಕರು ಅಭ್ಯರ್ಥಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರಿಗೆ ಆಶೀರ್ವಾದ ನೀಡಿದರು.
ಗ್ರಾಮೀಣ ಪ್ರದೇಶಗಳಿಂದ ಅತ್ಯಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಅಗಮಿಸಿದರು
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…