ಉಡುಪಿ

ಕಾರ್ಕಳ ಕಾಂಗ್ರೇಸ್‍ನಲ್ಲಿ ಗೆಲುವಿನ ವಿಶ್ವಾಸ ಮೂಡಿಸಿದ ಮುನಿಯಾಲು ಉದಯ್ ಶೆಟ್ಟಿ.

ಕಾರ್ಕಳ : ಕಾರ್ಕಳ  ರಾಜಕೀಯಕ್ಕೆ ಎಂಟ್ರಿ ಕೊಟ್ಟ ದಿನಗಳಿಂದಲೂ ಕ್ಷೇತ್ರದ ಜನರೊಂದಿಗೆ ಉತ್ತಮ ಭಾಂಧವ್ಯ ಇರಿಸಿಕೊಂಡು ಇದೀಗ ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿಯಾಗಿ ಮುನಿಯಾಲು ಉದಯ್  ಶೆಟ್ಟಿ ಪಕ್ಷದ ಕಾರ್ಯ ಕರ್ತರಲ್ಲಿ ಹೊಸ ವಿಸ್ವಾಸ ಮೂಡಿಸಿದ್ದಾರೆ.

ಒರ್ವ ಉದ್ಯಮಿಯಾಗಿ ಕೆಲಸಮಾಡಿ ಹೆಸರು ಮಾಡಿದ ಶೆಟ್ರು ಕಾಂಗ್ರೇಸ್ ಪಕ್ಷದಲ್ಲಿ ಸಕ್ರಿಯರಾಗಿ ಪಕ್ಷದ ಕಾರ್ಯಕರ್ತರು ಮತ್ತು ಜನರಲ್ಲಿ ಶಾಸಕರಾಗಲು ಸಮರ್ಥ ಎನ್ನುವ ವಿಶ್ವಾಸ ಮೂಡಿಸಲು ಹೆಣಗಿದ್ದಾರೆ. ಅವರ ಪ್ರಯತ್ನ ಇದೀಗ ಬಿಜೆಪಿ ಟಿಕೆಟ್ ಪಡೆಯುವುದರಲ್ಲಿ ಅವರಿಗೆ ಫಲ ಕೊಡುವ ನಿರೀಕ್ಷೆ ಇದೆ.

ಎಲ್ಲಾ ಸಮುದಾಯಗಳನ್ನು ಒಟ್ಟು ಸೇರಿಸಿಕೊಂಡು ಹೋಗಬಲ್ಲ ಏಕೈಕ ರಾಜಕಾರಣಿ ಕಾರ್ಕಳ ಕ್ಷೇತ್ರದಲ್ಲಿದ್ದರೆ ಅದು ಮುನಿಯಾಲು ಉದಯ್  ಶೆಟ್ಟಿ ಎಂಬಷ್ಟರಮಟ್ಟಿಗೆ ಬೆಳೆದಿರುವುದು ಅವರ ರಾಜಕೀಯ ಬೆಳವಣಿಗೆಗೆ ಹಾಕಿದ ಗಟ್ಟಿ .

ಮಾಜಿ ಶಾಸಕ ಗೋಪಾಲ ಭಂಡಾರಿ ಹಿಂದಿನ ಭಾರಿ ಸುನಿಲ್ ಕುಮಾರ್ ಎದುರು ಚುನಾವಣೆ ಸೋತ ನಂತರ ಮತ್ತೆ ಅವರನ್ನು ಕಾಂಗ್ರೇಸ್ ಕಣಕ್ಕಿಳಿಸುವುದು ಸಂಶಯಾಸ್ಪದ ಎನ್ನುವ ಸುದ್ದಿ ಕ್ಷೇತ್ರದಾತ್ಯಂತ ಹಬ್ಬಿದೆ.ಯುವ ಸಮುದಾಯ ಹೊಸ ಮುಖ ಮುನಿಯಾಲ್ ಉದಯ್ ಶೆಟ್ಟಿಯವರನ್ನೆ ಅಭ್ಯರ್ಥಿ ಮಾಡಬೇಕು ಎನ್ನುವ ಆಶಯ ವ್ಯಕ್ತಪಡಿಸಿದೆ ಎಂದು ಮುನಿಯಾಲ್ ಉದಯ್  ಶೆಟ್ಟಿ ನಿಕಟವರ್ತಿಗಳು ಹೇಳುತ್ತಾರೆ.

ಪಕ್ಷ ಸಂಘಟನೆಯಲ್ಲಿ ತನ್ನನ್ನು ತೊಡಗಿಸಿಕೊಂಡು ಸಕ್ರಿಯರಾಗಿರುವ ಉದಯ್  ಶೆಟ್ಟಿ ಯಾವತ್ತೂ ಪಕ್ಷಕ್ಕೆ ಆಸ್ತಿಯಾಗಬಲ್ಲರು ಎನ್ನುವ ಮಾತು ಕಾರ್ಯಕರ್ತರಲ್ಲಿ ಕೇಳಿಬಂದಿದೆ.

 

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago