ಕಾರ್ಕಳ : ಕಾರ್ಕಳ ರಾಜಕೀಯಕ್ಕೆ ಎಂಟ್ರಿ ಕೊಟ್ಟ ದಿನಗಳಿಂದಲೂ ಕ್ಷೇತ್ರದ ಜನರೊಂದಿಗೆ ಉತ್ತಮ ಭಾಂಧವ್ಯ ಇರಿಸಿಕೊಂಡು ಇದೀಗ ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿಯಾಗಿ ಮುನಿಯಾಲು ಉದಯ್ ಶೆಟ್ಟಿ ಪಕ್ಷದ ಕಾರ್ಯ ಕರ್ತರಲ್ಲಿ ಹೊಸ ವಿಸ್ವಾಸ ಮೂಡಿಸಿದ್ದಾರೆ.
ಒರ್ವ ಉದ್ಯಮಿಯಾಗಿ ಕೆಲಸಮಾಡಿ ಹೆಸರು ಮಾಡಿದ ಶೆಟ್ರು ಕಾಂಗ್ರೇಸ್ ಪಕ್ಷದಲ್ಲಿ ಸಕ್ರಿಯರಾಗಿ ಪಕ್ಷದ ಕಾರ್ಯಕರ್ತರು ಮತ್ತು ಜನರಲ್ಲಿ ಶಾಸಕರಾಗಲು ಸಮರ್ಥ ಎನ್ನುವ ವಿಶ್ವಾಸ ಮೂಡಿಸಲು ಹೆಣಗಿದ್ದಾರೆ. ಅವರ ಪ್ರಯತ್ನ ಇದೀಗ ಬಿಜೆಪಿ ಟಿಕೆಟ್ ಪಡೆಯುವುದರಲ್ಲಿ ಅವರಿಗೆ ಫಲ ಕೊಡುವ ನಿರೀಕ್ಷೆ ಇದೆ.
ಎಲ್ಲಾ ಸಮುದಾಯಗಳನ್ನು ಒಟ್ಟು ಸೇರಿಸಿಕೊಂಡು ಹೋಗಬಲ್ಲ ಏಕೈಕ ರಾಜಕಾರಣಿ ಕಾರ್ಕಳ ಕ್ಷೇತ್ರದಲ್ಲಿದ್ದರೆ ಅದು ಮುನಿಯಾಲು ಉದಯ್ ಶೆಟ್ಟಿ ಎಂಬಷ್ಟರಮಟ್ಟಿಗೆ ಬೆಳೆದಿರುವುದು ಅವರ ರಾಜಕೀಯ ಬೆಳವಣಿಗೆಗೆ ಹಾಕಿದ ಗಟ್ಟಿ .
ಮಾಜಿ ಶಾಸಕ ಗೋಪಾಲ ಭಂಡಾರಿ ಹಿಂದಿನ ಭಾರಿ ಸುನಿಲ್ ಕುಮಾರ್ ಎದುರು ಚುನಾವಣೆ ಸೋತ ನಂತರ ಮತ್ತೆ ಅವರನ್ನು ಕಾಂಗ್ರೇಸ್ ಕಣಕ್ಕಿಳಿಸುವುದು ಸಂಶಯಾಸ್ಪದ ಎನ್ನುವ ಸುದ್ದಿ ಕ್ಷೇತ್ರದಾತ್ಯಂತ ಹಬ್ಬಿದೆ.ಯುವ ಸಮುದಾಯ ಹೊಸ ಮುಖ ಮುನಿಯಾಲ್ ಉದಯ್ ಶೆಟ್ಟಿಯವರನ್ನೆ ಅಭ್ಯರ್ಥಿ ಮಾಡಬೇಕು ಎನ್ನುವ ಆಶಯ ವ್ಯಕ್ತಪಡಿಸಿದೆ ಎಂದು ಮುನಿಯಾಲ್ ಉದಯ್ ಶೆಟ್ಟಿ ನಿಕಟವರ್ತಿಗಳು ಹೇಳುತ್ತಾರೆ.
ಪಕ್ಷ ಸಂಘಟನೆಯಲ್ಲಿ ತನ್ನನ್ನು ತೊಡಗಿಸಿಕೊಂಡು ಸಕ್ರಿಯರಾಗಿರುವ ಉದಯ್ ಶೆಟ್ಟಿ ಯಾವತ್ತೂ ಪಕ್ಷಕ್ಕೆ ಆಸ್ತಿಯಾಗಬಲ್ಲರು ಎನ್ನುವ ಮಾತು ಕಾರ್ಯಕರ್ತರಲ್ಲಿ ಕೇಳಿಬಂದಿದೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…