ಕಾರ್ಕಳ : ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿಕೊಂಡು ಹೋಗಿದ್ದ ಕಾರ್ಕಳ ನಂದಳಿಕೆಯ ಯುವತಿ ಕಾಣೆಯಾಗಿದ್ದಾಳೆ.
ನಂದಳಿಕೆ ಗ್ರಾಮದ ಮಾವಿನಕಟ್ಟೆಯ ದೀಪಾ (21) ಕಾಣೆಯಾಗಿರುವ ಕಾಲೇಜ್ ವಿದ್ಯಾರ್ಥಿನಿಯಾಗಿದ್ದು ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೀಪಾ ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ತೃತೀಯ ವರ್ಷದ ಬಿ.ಎ. ವಿದ್ಯಾಭ್ಯಾಸ ಮಾಡುತ್ತಿದ್ದು, ನ. 6 ರಂದು ಬೆಳಿಗ್ಗೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿದ್ದಾಳೆ, ಆದ್ರೆ ಕಾಲೇಜಿಗೂ ಹೋಗದೆ ಅತ್ತ ವಾಪಾಸು ಮನೆಗೂ ಬಾರದೇ ಜೊತೆಗೆ ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿದ್ದಾರೆ. ಈ ಬಗ್ಗೆ ದೀಪಾಳ ಅಣ್ಣ ದಿಲೀಪ್ ಪೂಜಾರಿ ನೀಡಿದ ಮಾಹಿತಿಯಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…