ಕಾರ್ಕಳ: ಕಾರ್ಕಳ ನಗರದ ಹೊರವಲಯದ ಪತ್ತೊಂಜಿಕಟ್ಟೆ ಪೊಲ್ಲಾರು ಎಂಬಲ್ಲಿ ಕಿರುಸೇತುವೆ ಬಳಿ ಜೂ 21 ರಂದು ಸಂಜೆ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ.
ಪೊಲೀಸರಿಗೆ ಮಾಹಿತಿ ನೀಡಿ ಅವರು ವಿಚಾರಣೆ ನಡೆಸಿ ಅಂಬ್ಯುಲೆನ್ಸ್ ಮೂಲಕ ಮಗುವನ್ನು ಠಾಣೆಗೆ ಕರೆತಂದಿದ್ದಾರೆ.
ಆದಾಗಲೇ ಮಗು ಉಸಿರು ನಿಲ್ಲಿಸಿತ್ತು. ಮಳೆಯಿಂದಾಗಿ ಮಗು ಪ್ರಾಣ ಬಿಟ್ಟಿರಬಹುದು ಎನ್ನಲಾಗಿದೆ. ನವಜಾತ ಶಿಶುವನ್ನು ಸೇತುವೆ ಪಕ್ಕ ಬಿಸಾಕಿ ಹೋಗಿರುವ ಬಗ್ಗೆ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…