ಕಾರ್ಕಳ: ಕಾರ್ಕಳ ನಗರದ ಹೊರವಲಯದ ಪತ್ತೊಂಜಿಕಟ್ಟೆ ಪೊಲ್ಲಾರು ಎಂಬಲ್ಲಿ ಕಿರುಸೇತುವೆ ಬಳಿ ಜೂ 21 ರಂದು ಸಂಜೆ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ.
ಪೊಲೀಸರಿಗೆ ಮಾಹಿತಿ ನೀಡಿ ಅವರು ವಿಚಾರಣೆ ನಡೆಸಿ ಅಂಬ್ಯುಲೆನ್ಸ್ ಮೂಲಕ ಮಗುವನ್ನು ಠಾಣೆಗೆ ಕರೆತಂದಿದ್ದಾರೆ.
ಆದಾಗಲೇ ಮಗು ಉಸಿರು ನಿಲ್ಲಿಸಿತ್ತು. ಮಳೆಯಿಂದಾಗಿ ಮಗು ಪ್ರಾಣ ಬಿಟ್ಟಿರಬಹುದು ಎನ್ನಲಾಗಿದೆ. ನವಜಾತ ಶಿಶುವನ್ನು ಸೇತುವೆ ಪಕ್ಕ ಬಿಸಾಕಿ ಹೋಗಿರುವ ಬಗ್ಗೆ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…