ಕಾರ್ಕಳ : ಮಾಳ ಚೆಕ್ ಪೊಸ್ಟ್ ಬಳಿ ಕ್ಯಾಂಟಿನ್ ನಡೆಸಿಕೊಂಡಿದ್ದ ವ್ಯಕ್ತಿಯೊಬ್ಬರು ರಾತ್ರಿ ಕ್ಯಾಂಟಿನ್ನಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಮೃತರನ್ನು ಮಾಳ ಗ್ರಾಮದ ಮಲ್ಲಾರು ನಿವಾಸಿ ಗಿರೀಶ್ ಪ್ರಭು(49) ಎಂದು ಗುರುತಿಸಲಾಗಿದೆ. ಇವರು ಆ.9ರಂದು ಕ್ಯಾಂಟಿನ್ಗೆ ಹೋಗಿ ಕೆಲಸ ಮಾಡಿ ರಾತ್ರಿ 12ಗಂಟೆಗೆ ಮನೆಗೆ ಬಂದು ಮೊಬೈಲ್ ಚಾರ್ಜರ್ ತೆಗೆದುಕೊಂಡು ಕ್ಯಾಂಟಿನ್ಗೆ ಹೋಗಿದ್ದರು. ಆ.10ರಂದು ಬೆಳಗ್ಗೆ ಹೋಗಿ ನೋಡುವಾಗ ಗಿರೀಶ್ ಪ್ರಭು ನೆಲದ ಮೇಲೆ ಬಿದ್ದು ಮೃತಪಟ್ಟಿರುವುದು ಕಂಡುಬಂದಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…