ಕಾರ್ಕಳ : ಕಾರ್ಕಳ ತಾಲೂಕಿನ 6 ಗ್ರಾ.ಪಂ.ನಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನ.23ರಂದು ಉಪಚುನಾವಣೆ ನಡೆದಿದೆ. ನ. 26ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆದಿದ್ದು ಕೆರ್ವಾಶೆ ಗ್ರಾ. ಪಂ.ನಲ್ಲಿ ಬಿಜೆಪಿಯ ಧರ್ಮರಾಜ ಹೆಗ್ಡೆ ಗೆಲುವು ಪಡೆದಿದ್ದಾರೆ.
ಇಲ್ಲಿ (ಸಾಮಾನ್ಯ ಮೀಸಲಾತಿ) 1 ಸದಸ್ಯ ಸ್ಥಾನ ಖಾಲಿಯಿದ್ದು, ಬಿಜೆಪಿಯಿಂದ ಧರ್ಮರಾಜ ಹೆಗ್ಡೆ ಹಾಗೂ ಕಾಂಗ್ರೆಸ್ನಿಂದ ನಾರಾಯಣ ನಾಯಕ್ ಸ್ಪರ್ಧಿಸಿದ್ದರು. 377 ಪುರುಷರು, 383 ಮಹಿಳೆಯರು ಸೇರಿದಂತೆ ಒಟ್ಟು 760 ಮತದಾರರಿದ್ದು, 78.1579ಶೇ. ಮತದಾನವಾಗಿತ್ತು. ಧರ್ಮರಾಜ ಹೆಗ್ಡೆ 367 ಮತ ಹಾಗೂ ನಾರಾಯಣ ನಾಯಕ್ 213 ಮತ ಪಡೆದಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…