Featured

ಕಾರ್ಕಳ : ಕೆರ್ವಾಶೆ ಗ್ರಾ. ಪಂ.ಉಪಚುನಾವಣೆ  -ಬಿಜೆಪಿಯ ಧರ್ಮರಾಜ ಹೆಗ್ಡೆ ಗೆಲುವು  – vishwanews24

ಕಾರ್ಕಳ : ಕೆರ್ವಾಶೆ ಗ್ರಾ. ಪಂ.ಉಪಚುನಾವಣೆ  -ಬಿಜೆಪಿಯ ಧರ್ಮರಾಜ ಹೆಗ್ಡೆ ಗೆಲುವು

ಕಾರ್ಕಳ : ಕಾರ್ಕಳ ತಾಲೂಕಿನ 6 ಗ್ರಾ.ಪಂ.ನಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನ.23ರಂದು ಉಪಚುನಾವಣೆ ನಡೆದಿದೆ. ನ. 26ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆದಿದ್ದು ಕೆರ್ವಾಶೆ ಗ್ರಾ. ಪಂ.ನಲ್ಲಿ ಬಿಜೆಪಿಯ ಧರ್ಮರಾಜ ಹೆಗ್ಡೆ ಗೆಲುವು ಪಡೆದಿದ್ದಾರೆ.

 

ಇಲ್ಲಿ (ಸಾಮಾನ್ಯ ಮೀಸಲಾತಿ) 1 ಸದಸ್ಯ ಸ್ಥಾನ ಖಾಲಿಯಿದ್ದು, ಬಿಜೆಪಿಯಿಂದ ಧರ್ಮರಾಜ ಹೆಗ್ಡೆ ಹಾಗೂ ಕಾಂಗ್ರೆಸ್‌ನಿಂದ ನಾರಾಯಣ ನಾಯಕ್ ಸ್ಪರ್ಧಿಸಿದ್ದರು. 377 ಪುರುಷರು, 383 ಮಹಿಳೆಯರು ಸೇರಿದಂತೆ ಒಟ್ಟು 760 ಮತದಾರರಿದ್ದು, 78.1579ಶೇ. ಮತದಾನವಾಗಿತ್ತು. ಧರ್ಮರಾಜ ಹೆಗ್ಡೆ 367 ಮತ ಹಾಗೂ ನಾರಾಯಣ ನಾಯಕ್ 213 ಮತ ಪಡೆದಿದ್ದಾರೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

1 hour ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

1 hour ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

2 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago