ಕಾರ್ಕಳ : ಕಾರ್ಕಳ ತಾಲೂಕಿನ 6 ಗ್ರಾ.ಪಂ.ನಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನ.23ರಂದು ಉಪಚುನಾವಣೆ ನಡೆದಿದೆ. ನ. 26ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆದಿದ್ದು ಕೆರ್ವಾಶೆ ಗ್ರಾ. ಪಂ.ನಲ್ಲಿ ಬಿಜೆಪಿಯ ಧರ್ಮರಾಜ ಹೆಗ್ಡೆ ಗೆಲುವು ಪಡೆದಿದ್ದಾರೆ.
ಇಲ್ಲಿ (ಸಾಮಾನ್ಯ ಮೀಸಲಾತಿ) 1 ಸದಸ್ಯ ಸ್ಥಾನ ಖಾಲಿಯಿದ್ದು, ಬಿಜೆಪಿಯಿಂದ ಧರ್ಮರಾಜ ಹೆಗ್ಡೆ ಹಾಗೂ ಕಾಂಗ್ರೆಸ್ನಿಂದ ನಾರಾಯಣ ನಾಯಕ್ ಸ್ಪರ್ಧಿಸಿದ್ದರು. 377 ಪುರುಷರು, 383 ಮಹಿಳೆಯರು ಸೇರಿದಂತೆ ಒಟ್ಟು 760 ಮತದಾರರಿದ್ದು, 78.1579ಶೇ. ಮತದಾನವಾಗಿತ್ತು. ಧರ್ಮರಾಜ ಹೆಗ್ಡೆ 367 ಮತ ಹಾಗೂ ನಾರಾಯಣ ನಾಯಕ್ 213 ಮತ ಪಡೆದಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…