ಕಾರ್ಕಳ: ಕೊಬ್ಬರಿ ಒಣಗಿಸುವ ಕೊಠಡಿಯಲ್ಲಿ ಅಗ್ನಿ ಅವಘಡ – Vishwanews24

Featured, ಉಡುಪಿ

ಕಾರ್ಕಳ: ಕೊಬ್ಬರಿ ಒಣಗಿಸುವ ಕೊಠಡಿಯಲ್ಲಿ ಅಗ್ನಿ ಅವಘಡ

ಕಾರ್ಕಳ: ಇಲ್ಲಿನ ಮೂಡಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಾರಿ ಎಂಬಲ್ಲಿ ಕೊಬ್ಬರಿ ಒಣಗಿಸುವ ಕೊಠಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ತಕ್ಷಣ ಅಗ್ನಿಶಾಮಕ ದಳ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಲಾಯಿತು.

ಆದರೆ ಈ ವೇಳೆಗಾಗಲೇ ಸುಮಾರು ನಾಲ್ಕು ಟನ್ ಕೊಬ್ಬರಿ ಬೆಂಕಿಯಿಂದ ನಷ್ಟವಾಗಿದೆ.

ಕಾರ್ಯಾಚರಣೆ ಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬಿ.ಎಂ. ಸಂಜೀವ್, ಸಿಬ್ಬಂದಿ ಗಳಾದ ಸುರೇಶ್,ಜಯಮೂಲ್ಯ , ಹಸನ್ ಸಾಬ್ , ಸುಜಯ್, ವಿನಾಯಕ್ ಪಾಲ್ಗೊಂಡಿದ್ದರು.

ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಬೆಳ್ತಂಗಡಿ ಮೂಲದ ಯುವಕ ನಾಪತ್ತೆ – Vishwanews24

Leave a Reply