Featured

ಕಾರ್ಕಳ : ಖಾಸಗಿ ಬಸ್ ಹಾಗೂ ಪಿಕಪ್ ಢಿಕ್ಕಿ : ಪಿಕಪ್ ಚಾಲಕ ಸಾವು – Vishwanews24

ಕಾರ್ಕಳ : ಖಾಸಗಿ ಬಸ್ ಹಾಗೂ ಪಿಕಪ್ ಢಿಕ್ಕಿ :  ಪಿಕಪ್ ಚಾಲಕ ಸಾವು

ಕಾರ್ಕಳ: ಖಾಸಗಿ ಬಸ್ ಹಾಗೂ ಪಿಕಪ್ ಮುಖಾಮುಖಿ ಢಿಕ್ಕಿ ಹೊಡೆದು ಪಿಕಪ್ ಚಾಲಕ ಸಾವಿಗೀಡಾದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನದ ದುಗ್ಗನರಾಯ ಚಡವು ಎಂಬಲ್ಲಿ ಸೆ.12 ರಾತ್ರಿ 9.15 ಕ್ಕೆ ನಡೆದಿದೆ.

ಪಿಕ್ ಅಪ್ ಚಾಲಕ ನೆಲ್ಲಿಕಟ್ಟೆ ನಿವಾಸಿ ಸಂತೋಷ್ ನಾಯಕ್ ಸಾವಿಗೀಡಾದವರು. ಹೆಬ್ರಿಯಿಂದ ಬೆಂಗಳೂರಿಗೆ ಹೋಗುತಿದ್ದ ಬಸ್, ಹಿರ್ಗಾನದಿಂದ ನೆಲ್ಲಿಕಟ್ಟೆ ಕಡೆಗೆ ಬರುತಿದ್ದ ಪಿಕ್ ಅಪ್ ಮುಖಮುಖಿ ಡಿಕ್ಕಿ ಹೊಡೆದಿದೆ.

ಮಾತಿನಲ್ಲಿ ಹಿಡಿತವಿರಲಿ,ಪರರನ್ನು ಅಗೌರವಿಸಬೇಡಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಬಸ್ ಚಾಲಕನ ಅತೀ ವೇಗದ ಚಾಲನೇ ಅವಘಡಕ್ಕೆ ಕಾರಣವೆಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : `ಮೊಬೈಲ್ ಆಪ್’ ನಲ್ಲಿ ಬೆಳೆ ಸಮೀಕ್ಷೆ ವಿವರ ಅಪ್ಲೋಡ್ ಮಾಡುವಂತೆ ಸೂಚನೆ – Vishwanews24

 

Vishwa News 24

Recent Posts

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ – vishwanews24

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

1 hour ago

15 ವರ್ಷದೊಳಗಿನ ಮಕ್ಕಳಿಗೆ ಹೊಸ ಪಾಸ್‌ಪೋರ್ಟ್ ನಿಯಮ ಜಾರಿ – vishwanews24

ಪಾಸ್‌ಪೋರ್ಟ್ ನಿಯಮದಲ್ಲಿ ಬದಲಾವಣೆ : 15 ವರ್ಷದೊಳಗಿನ ಮಕ್ಕಳಿಗೆ ಹೊಸ ನೀತಿ, ಅರ್ಜಿ ಶುಲ್ಕ ಪರಿಷ್ಕರಣೆ ನವದೆಹಲಿ: ವಿದೇಶಾಂಗ ಸಚಿವಾಲಯವು…

2 hours ago

ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಯತ್ನಾಳ್ ; ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ – vishwanews24

ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಯತ್ನಾಳ್ ; ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಉಡುಪಿ: ಹುಲಿ ಕುಣಿತಕ್ಕೆ ಮನಸೋತ ಶಾಸಕ ಬಸನಗೌಡ ಪಾಟೀಲ್…

2 hours ago

ಮಂಗಳೂರು: ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ  – vishwanews24

ಮಂಗಳೂರು: ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ  ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರಲ್ಲಿ ನಡೆಯಲಿರುವ ಸಚಿವ…

2 hours ago

ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಪರಿಹಾರಕ್ಕೆ ಸರ್ಕಾರ ಕ್ರಮ: ಪ್ರಿಯಾಂಕ್ ಖರ್ಗೆ – vishwanews24

ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಪರಿಹಾರಕ್ಕೆ ಸರ್ಕಾರ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು…

2 hours ago

ಉಡುಪಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರದ ಚಿಂತನೆ : ಡಿಸಿಎಂ ಡಾ.ಜಿ.ಪರಮೇಶ್ವರ್ – vishwanews24

ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ, ಪ್ರವಾಸೋದ್ಯಮಕ್ಕೆ ಆದ್ಯತೆ : ಡಿಸಿಎಂ ಡಾ.ಜಿ.ಪರಮೇಶ್ವರ್ ಉಡುಪಿ : ಉಡುಪಿ ಜಿಲ್ಲೆಯ…

2 hours ago