ಕಾರ್ಕಳ: ಖಾಸಗಿ ಬಸ್ ಹಾಗೂ ಪಿಕಪ್ ಮುಖಾಮುಖಿ ಢಿಕ್ಕಿ ಹೊಡೆದು ಪಿಕಪ್ ಚಾಲಕ ಸಾವಿಗೀಡಾದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನದ ದುಗ್ಗನರಾಯ ಚಡವು ಎಂಬಲ್ಲಿ ಸೆ.12 ರಾತ್ರಿ 9.15 ಕ್ಕೆ ನಡೆದಿದೆ.
ಪಿಕ್ ಅಪ್ ಚಾಲಕ ನೆಲ್ಲಿಕಟ್ಟೆ ನಿವಾಸಿ ಸಂತೋಷ್ ನಾಯಕ್ ಸಾವಿಗೀಡಾದವರು. ಹೆಬ್ರಿಯಿಂದ ಬೆಂಗಳೂರಿಗೆ ಹೋಗುತಿದ್ದ ಬಸ್, ಹಿರ್ಗಾನದಿಂದ ನೆಲ್ಲಿಕಟ್ಟೆ ಕಡೆಗೆ ಬರುತಿದ್ದ ಪಿಕ್ ಅಪ್ ಮುಖಮುಖಿ ಡಿಕ್ಕಿ ಹೊಡೆದಿದೆ.
ಬಸ್ ಚಾಲಕನ ಅತೀ ವೇಗದ ಚಾಲನೇ ಅವಘಡಕ್ಕೆ ಕಾರಣವೆಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…