Featured

ಕಾರ್ಕಳ: ಗುಂಡು ಹಾರಿಸಿಕೊಂಡು ಪ್ರಗತಿಪರ ಕೃಷಿಕ ಆತ್ಮಹತ್ಯೆ – Vishwanews24

ಕಾರ್ಕಳ: ಗುಂಡು ಹಾರಿಸಿಕೊಂಡು ಪ್ರಗತಿಪರ ಕೃಷಿಕ ಆತ್ಮಹತ್ಯೆ

ಕಾರ್ಕಳ,: ಪ್ರಗತಿಪರ ಕೃಷಿಕರೋರ್ವರು ತಮ್ಮ ಮನೆಯಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ದುರ್ಗ ಗ್ರಾಮದ ತೆಳ್ಳಾರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕಾರ್ಕಳ ಪ್ರಗತಿಪರ ಕೃಷಿಕ ತೆಳ್ಳಾರು ನೀಲೆಬೆಟ್ಟು ಭಾಸ್ಕರ ಹೆಗ್ಡೆ (63 ) ಅವರು ಆತ್ಮಹತ್ಯೆ ಮಾಡಿಕೊಂಡವರು. ಪತ್ನಿ ಚಹಾ ಮಾಡಲೆಂದು ಅಡುಗೆ ಕೋಣೆಗೆ ಹೋಗಿದ್ದಾಗ ಭಾಸ್ಕರ ಹೆಗ್ಡೆಯವರು ಗುಂಡು ಹೊಡೆದುಕೊಂಡಿದ್ದಾರೆ. ಗುಂಡಿನ ಸದ್ದು ಕೇಳಿ ಪತ್ನಿ ಹೊರಗೋಡಿ ಬಂದಾಗ ಕೃತ್ಯ ಎಸಗಿರುವುದು ಗೊತ್ತಾಗಿದೆ. ಆತ್ಮಹತ್ಯೆಗೆ ಆರ್ಥಿಕ ಸಂಕಷ್ಟವೇ ಕಾರಣ ಎನ್ನಲಾಗುತ್ತಿದ್ದು, ಖಚಿತ ಮಾಹಿತಿ ತಿಳಿದು ಬಂದಿಲ್ಲ.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಗ್ರಾಮಾಂತರ ಠಾಣಾಧಿಕಾರಿ ತೇಜಸ್ವಿ, ವೃತ್ತ ನಿರೀಕ್ಷಕ ಸಂಪತ್, ಡಿವೈಎಸ್ಪಿ ವಿನಯಪ್ರಸಾದ್ ಘಟನಾ ಸ್ಥಳಕ್ಕೆ ತೆರಳಿ ಅಗತ್ಯ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಮೃತರು ಸಾವಯವ ಕೃಷಿಕರಾಗಿ ಗಮನ ಸೆಳೆದಿದ್ದರು. ತಮ್ಮ ಜಮೀನಿನಲ್ಲಿ ಸಾವಯವ ಕೃಷಿ ಮಾಡಿದ್ದರು. ದುರ್ಗಾ ಪಂಚಾಯತ್ ನ ಸದಸ್ಯರು, ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು.

ಉಚ್ಚಿಲ : ರಸ್ತೆ ಪಕ್ಕಾ ನಿಂತಿದ್ದಾಗ ವಾಹನ ಡಿಕ್ಕಿ : ತಂದೆ ಸಾವು, ಮಗ ಗಂಭೀರ – Vishwanews24

 

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

10 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

11 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

11 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

11 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

12 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

12 hours ago