Featured

ಕಾರ್ಕಳ: ಗೋಕಳ್ಳತನ ನಡೆಸುವವರು, ಸಹಕರಿಸುವವರನ್ನು ಪತ್ತೆಹಚ್ಚಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ : ಪೊಲೀಸರಿಗೆ ಸಚಿವ ಸುನಿಲ್‌ ಕುಮಾರ್‌ – Vishwanews24

ಕಾರ್ಕಳ: ಗೋಕಳ್ಳತನ ನಡೆಸುವವರು, ಸಹಕರಿಸುವವರನ್ನು ಪತ್ತೆಹಚ್ಚಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ : ಪೊಲೀಸರಿಗೆ ಸಚಿವ ಸುನಿಲ್‌ ಕುಮಾರ್‌ – Vishwanews24

ಕಾರ್ಕಳ, (Vishwanews24): ಜಿಲ್ಲೆಯಲ್ಲಿ ಗೋಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಈ ಕೃತ್ಯ ನಡೆಸುವವರು, ಸಹಕರಿಸುವವರನ್ನು ಪತ್ತೆಹಚ್ಚಿ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಅವರು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಜಿಲ್ಲೆಯಲ್ಲಿ ರಾತ್ರಿ ಪೊಲೀಸ್‌ ಗಸ್ತು ಹೆಚ್ಚಿಸಬೇಕು, ಚೆಕ್‌ಪೋಸ್ಟ್‌ ಗಳಲ್ಲಿ ನಿಗಾ ಇರಿಸಬೇಕು. ಈ ಹಿಂದೆ ಗೋಕಳ್ಳತನದಲ್ಲಿ ಭಾಗಿಯಾದವರನ್ನು ಠಾಣೆಗೆ ಕರೆಸಿ ತನಿಖೆ ನಡೆಸುವುದು, ಶಂಕಿತ ವ್ಯಕ್ತಿಗಳನ್ನು ತೀವ್ರ ತನಿಖೆಗೆ ಒಳಪಡಿಸಬೇಕು ಎಂದು ಸೂಚಿಸಿದರು.

ಇನ್ಮುಂದೆ ಜಿಲ್ಲೆಯಲ್ಲಿ ಗೋಕಳ್ಳತದಂತಹ ಕೃತ್ಯ ಗಳು ನಡೆಯದಂತೆ ನಿಗಾವಹಿಸಬೇಕು. 15 ದಿನಗಳಲ್ಲಿ ಜಿಲ್ಲೆಯಲ್ಲಿ ಸಂಪೂರ್ಣ ಹತೋಟಿಗೆ ತರಬೇಕು ಎಂದು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

36 minutes ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

53 minutes ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

60 minutes ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

1 hour ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

1 hour ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

2 hours ago