Featured

ಕಾರ್ಕಳ: ಗೋವುಗಳ ಕಳವು ಪ್ರಕರಣ : ಪರ್ಪಲಗಿರಿ ಕಲ್ಲುರ್ಟಿ- ಕಲ್ಕುಡ ದೈವಗಳಿಗೆ ಪ್ರಾರ್ಥನೆ – VIshwanews24

ಕಾರ್ಕಳ: ಗೋವುಗಳ ಕಳವು ಪ್ರಕರಣ : ಪರ್ಪಲಗಿರಿ ಕಲ್ಲುರ್ಟಿ- ಕಲ್ಕುಡ ದೈವಗಳಿಗೆ ಪ್ರಾರ್ಥನೆ – VIshwanews24

ಕಾರ್ಕಳ : ಹೈನುಗಾರಿಕೆ ನಡೆಸಿ ಜೀವನ ಸಾಗಿಸುತ್ತಿದ್ದ ಕಾರ್ಕಳದ ಮಿಯ್ಯಾರು ಕಜೆ ನಿವಾಸಿ ಕಾರ್ಕಳದ ಯಶೋದಾ ಆಚಾರ್ಯ ಎಂಬವರಿಗೆ ಸೇರಿದ 16 ಗೋವುಗಳನ್ನು ಕಳವುಗೈದಿರುವ ಪ್ರಕರಣಕೆ ಸಂಬಂಧಿಸಿದಂತೆ ವಿಶ್ವಕರ್ಮ ಜಾಗೃತದಳದ ಸದಸ್ಯರು ಪರ್ಪಲಗಿರಿಯ ಕಲ್ಲುರ್ಟಿ- ಕಲ್ಕುಡ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ತಪಿಸ್ಥರಿಗೆ ತಕ್ಕ ಶಾಸ್ತ್ರಿಯಾಗುವಂತೆ ಮೊರೆಹೋಗಿದ್ದಾರೆ.

ವಿಶ್ವಕರ್ಮ ಜಾಗೃತದಳದ ಸದಸ್ಯರು ಯಶೋಧಾ ಅವರ ಮನೆಗೆ ತೆರಳಿ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ. ಕುಟುಂಬಕ್ಕೆ ಮುಂದಿನ ಜೀವನಕ್ಕೆ ಆಧಾರವಾಗುವಂತೆ ಕರು ಸಹಿತವಾದ 2 ಗೋವನ್ನು ದಾನವಿತ್ತಿದ್ದಾರೆ.

ವಿಶ್ವಕರ್ಮ ಜಾಗೃತಿ ದಳದ ಎ.ಜೆ.ಜಯಶಂಕರ ಆಚಾರ್ಯ, ಗೌರವ ಸಲಹೆಗಾರ ಎ ಜೆ ಯೋಗೀಶ್, ಪ್ರಜ್ವಲ್ ಆಚಾರ್, ಕವಿತಾ ಹರೀಶ್ ಆಚಾರ್ಯ, ಪ್ರದೀಪ್‌ಆಚಾರ್, ಪದಾಧಿಕಾರಿಗಳು ಹಾಗೂ ಸದಸ್ಯರ ಜೊತೆಗಿದ್ದರು.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

5 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

7 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

7 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

7 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

7 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

7 hours ago