ಕಾರ್ಕಳ : ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಲನ ಉಂಟು ಮಾಡಿದ್ದ ಗ್ಯಾಂಗ್ರೇಪ್ ಪ್ರಕರಣದ ಮುಖ್ಯ ಆರೋಪಿ ಅಲ್ತಾಫ್ ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕಾರ್ಕಳದ ಪಳ್ಳಿಯ ರಂಗನಪಲ್ಕೆ ಸಮೀಪ ಕಾಡಿನಲ್ಲಿ ಕಳೆದ ಆಗಸ್ಟ್ ನಲ್ಲಿ ನಡೆದ ಗ್ಯಾಂಗ್ರೇಪ್ ಕೇಸಿನಲ್ಲಿ ಅಲ್ತಾಫ್ ಒಂದನೇ ಆರೋಪಿಯಾಗಿದ್ದ. ಅಲ್ತಾಫ್ ಪರವಾಗಿ ಕಾರ್ಕಳದ ವಕೀಲ ರವಿಶಂಕರ್ ಬಿ.ಎಂ. ವಾದಿಸಿದ್ದರು.
ಕುಕ್ಕುಂದೂರು ಅಯ್ಯಪ್ಪ ನಗರದ ಗರಡಿ ಸಮೀಪದ ಪರಿಶಿಷ್ಟ ಪಂಗಡದ 21 ವರ್ಷದ ಯುವತಿಯನ್ನು ಪರಿಚಿತ ಟಿಪ್ಪರ್ ಚಾಲಕ ಅಲ್ತಾಫ್ ಕಾರಿನಲ್ಲಿ ಕರೆದುಕೊಂಡು ಹೋಗಿ ಇಬ್ಬರು ಸ್ನೇಹಿತರ ಜೊತೆ ಸೇರಿ ಗ್ಯಾಂಗ್ರೇಪ್ ಮಾಡಿದ ಪುಕರಣ ರಾಜ್ಯಾದ್ಯಂತ ಸುದ್ದಿ ಮಾಡಿತ್ತು. ಪುಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗಳು ನಡೆದಿದ್ದವು. ಇದೀಗ ಆರೋಪಿಗೆ ಜಾಮೀನು ಮಂಜೂರಾಗಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…