Featured

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದ ಕಾರು ; ಓರ್ವ ಸಾವು  – Vishwanews24

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದ ಕಾರು ; ಓರ್ವ ಸಾವು

ಕಾರ್ಕಳ: ತಾಲೂಕಿನ ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆಯಲ್ಲಿ ಕಾಪು ತಾಲೂಕಿನ ಉಚ್ಚಿಲ ಮೂಲದ ಕಿಯಾ ಕಾರೊಂದು ಕಣಿವೆಗೆ ಉರುಳಿದ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.

ಕಾರಿನಲ್ಲಿ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ ಓರ್ವ ಮೃತಪಟ್ಟಿದ್ದಾರೆ.

ಉಡುಪಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಪ್ರಥಮ ಪಿಯುಸಿ ವಿದ್ಯಾರ್ಥಿ ವೈಷ್ಣವ್ ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ.

⏺️ ಮಂಗಳೂರು : ಸಿನಿಮಾ ಚಿತ್ರೀಕರಣದ ವೇಳೆ ಬಿದ್ದು ಗಾಯ.. 🌐 ಮೂಳೆ ಮುರಿತಕ್ಕೊಳಗಾದ ನವೀನ್ ಡಿ. ಪಡೀಲ್ – Vishwanews24

ಉಚ್ಚಿಲದಲ್ಲಿ ತಮ್ಮದೇ ಮನೆಯಲ್ಲಿ ಬಾಡಿಗೆಗೆ ಇರುವ ಕುಟುಂಬದ ಸದಸ್ಯರೊಟ್ಟಿಗೆ ಬೆಂಗಳೂರಿಗೆ ತಿರುಗಾಡಲು ಹೋಗಿ ಬರುವ ವೇಳೆ ಕಾರ್ಕಳದಿಂದ ಬೆಳ್ಮಣ್‌ ಕಡೆಗೆ ಸಾಗುತ್ತಿದ್ದ ಕಿಯಾ ಕಾರು ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿ ಬಿದ್ದಿದೆ.

ಇನ್ನು ಘಟನೆಯಲ್ಲಿ ಇನ್ನಿಬ್ಬರು ಮಹಿಳೆಯರೂ ಗಂಭೀರ ಗಾಯಗೊಂಡಿದ್ದು, ಕಾರ್ಕಳ ಸಿಟಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

⏺️ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ : ಹೆಚ್.ಡಿ ಕುಮಾರಸ್ವಾಮಿ – Vishwanews24

Vishwa News 24

Recent Posts

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆ ಭೀಕರ ರಸ್ತೆ ಅಪಘಾತ :  11 ಮಂದಿ ಸಾವು – vishwanews24

ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ :  11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…

5 hours ago

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

6 hours ago

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…

8 hours ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

8 hours ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

8 hours ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

8 hours ago