ಕಾರಿನಲ್ಲಿ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ ಓರ್ವ ಮೃತಪಟ್ಟಿದ್ದಾರೆ.
ಉಡುಪಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಪ್ರಥಮ ಪಿಯುಸಿ ವಿದ್ಯಾರ್ಥಿ ವೈಷ್ಣವ್ ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ.
⏺️ ಮಂಗಳೂರು : ಸಿನಿಮಾ ಚಿತ್ರೀಕರಣದ ವೇಳೆ ಬಿದ್ದು ಗಾಯ.. 🌐 ಮೂಳೆ ಮುರಿತಕ್ಕೊಳಗಾದ ನವೀನ್ ಡಿ. ಪಡೀಲ್ – Vishwanews24
ಉಚ್ಚಿಲದಲ್ಲಿ ತಮ್ಮದೇ ಮನೆಯಲ್ಲಿ ಬಾಡಿಗೆಗೆ ಇರುವ ಕುಟುಂಬದ ಸದಸ್ಯರೊಟ್ಟಿಗೆ ಬೆಂಗಳೂರಿಗೆ ತಿರುಗಾಡಲು ಹೋಗಿ ಬರುವ ವೇಳೆ ಕಾರ್ಕಳದಿಂದ ಬೆಳ್ಮಣ್ ಕಡೆಗೆ ಸಾಗುತ್ತಿದ್ದ ಕಿಯಾ ಕಾರು ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿ ಬಿದ್ದಿದೆ.
ಇನ್ನು ಘಟನೆಯಲ್ಲಿ ಇನ್ನಿಬ್ಬರು ಮಹಿಳೆಯರೂ ಗಂಭೀರ ಗಾಯಗೊಂಡಿದ್ದು, ಕಾರ್ಕಳ ಸಿಟಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…