ಕಾರ್ಕಳ : ತಮ್ಮನನ್ನು ಶಾಲೆಗೆ ಬಿಟ್ಟುಬರಲು ಬೈಕಿನಲ್ಲಿ ತೆರಳುತ್ತಿದ್ದಾಗ ಬೈಕ್ಕೊಂದು ಜೆಸಿಬಿಗೆ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಮೃತಪಟ್ಟ ಕಾರ್ಕಳ ಹೆಬ್ರಿಯ ಶಿವಪುರದಲ್ಲಿ ಶುಕ್ರವಾರ ಸಂಭವಿಸಿದೆ.
ಇಲ್ಲಿನ ನಾಯರ್ಕೋಡು ನಿವಾಸಿ ಪ್ರತ್ಯಕ್ಷ್ ಶೆಟ್ಟಿ (21) ಮೃತ ಬೈಕ್ ಸವಾರನಾಗಿದ್ದು ಪ್ರತ್ಯಕ್ಷ್ ತಮ್ಮನನ್ನು ಶಾಲೆಗೆ ಬಿಡಲು ಹೊಗುತ್ತಿದ್ದ ಸಂದರ್ಭ ಪೆರ್ಡೂರು ಗ್ರಾಮದ ನಾಯರ್ಕೋಡ್ನಲ್ಲಿ ಜೆಸಿಬಿಗೆ ಪ್ರತ್ಯಕ್ಷ್ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡಿದ್ದ ಪ್ರತ್ಯಕ್ಷ್ ಮೃತಪಟ್ಟಿದ್ದಾರೆ. ಬೈಕಿನಲ್ಲಿದ್ದ ಪ್ರತ್ಯಕ್ಷ್ ಅವರ ಸಹೋದರ ಪ್ರಿತೇಶ್ ಕೂಡ ಗಾಯಗೊಂಡಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…