ಕಾರ್ಕಳ : ತಮ್ಮನನ್ನು ಶಾಲೆಗೆ ಬಿಟ್ಟುಬರಲು ಬೈಕಿನಲ್ಲಿ ತೆರಳುತ್ತಿದ್ದಾಗ ಬೈಕ್ಕೊಂದು ಜೆಸಿಬಿಗೆ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಮೃತಪಟ್ಟ ಕಾರ್ಕಳ ಹೆಬ್ರಿಯ ಶಿವಪುರದಲ್ಲಿ ಶುಕ್ರವಾರ ಸಂಭವಿಸಿದೆ.
ಇಲ್ಲಿನ ನಾಯರ್ಕೋಡು ನಿವಾಸಿ ಪ್ರತ್ಯಕ್ಷ್ ಶೆಟ್ಟಿ (21) ಮೃತ ಬೈಕ್ ಸವಾರನಾಗಿದ್ದು ಪ್ರತ್ಯಕ್ಷ್ ತಮ್ಮನನ್ನು ಶಾಲೆಗೆ ಬಿಡಲು ಹೊಗುತ್ತಿದ್ದ ಸಂದರ್ಭ ಪೆರ್ಡೂರು ಗ್ರಾಮದ ನಾಯರ್ಕೋಡ್ನಲ್ಲಿ ಜೆಸಿಬಿಗೆ ಪ್ರತ್ಯಕ್ಷ್ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡಿದ್ದ ಪ್ರತ್ಯಕ್ಷ್ ಮೃತಪಟ್ಟಿದ್ದಾರೆ. ಬೈಕಿನಲ್ಲಿದ್ದ ಪ್ರತ್ಯಕ್ಷ್ ಅವರ ಸಹೋದರ ಪ್ರಿತೇಶ್ ಕೂಡ ಗಾಯಗೊಂಡಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…