ಕಾರ್ಕಳ : ತಮ್ಮನನ್ನು ಶಾಲೆಗೆ ಬಿಟ್ಟುಬರಲು ಬೈಕಿನಲ್ಲಿ ತೆರಳುತ್ತಿದ್ದಾಗ ಬೈಕ್ಕೊಂದು ಜೆಸಿಬಿಗೆ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಮೃತಪಟ್ಟ ಕಾರ್ಕಳ ಹೆಬ್ರಿಯ ಶಿವಪುರದಲ್ಲಿ ಶುಕ್ರವಾರ ಸಂಭವಿಸಿದೆ.
ಇಲ್ಲಿನ ನಾಯರ್ಕೋಡು ನಿವಾಸಿ ಪ್ರತ್ಯಕ್ಷ್ ಶೆಟ್ಟಿ (21) ಮೃತ ಬೈಕ್ ಸವಾರನಾಗಿದ್ದು ಪ್ರತ್ಯಕ್ಷ್ ತಮ್ಮನನ್ನು ಶಾಲೆಗೆ ಬಿಡಲು ಹೊಗುತ್ತಿದ್ದ ಸಂದರ್ಭ ಪೆರ್ಡೂರು ಗ್ರಾಮದ ನಾಯರ್ಕೋಡ್ನಲ್ಲಿ ಜೆಸಿಬಿಗೆ ಪ್ರತ್ಯಕ್ಷ್ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡಿದ್ದ ಪ್ರತ್ಯಕ್ಷ್ ಮೃತಪಟ್ಟಿದ್ದಾರೆ. ಬೈಕಿನಲ್ಲಿದ್ದ ಪ್ರತ್ಯಕ್ಷ್ ಅವರ ಸಹೋದರ ಪ್ರಿತೇಶ್ ಕೂಡ ಗಾಯಗೊಂಡಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…