ಕಾರ್ಕಳ: ಇಲ್ಲಿನ ಜೈ ತುಳುನಾಡ್ ಸಂಘಟನೆಯ ಘಟಕದ ವತಿಯಿಂದ ನಗರದಲ್ಲಿ ಅಂಗಡಿ, ಹೋಟೆಲ್, ದೇವಸ್ಥಾನದ ನಾಮಫಲಕಗಳಲ್ಲಿ, ಖಾಸಗಿ ಬಸ್ ಮತ್ತು ವಾಹನಗಳಲ್ಲಿ ತುಳು ಲಿಪಿ ನಾಮಫಲಕ ಅಳವಡಿಸುವಂತೆ ಮನವಿ ಮಾಡಲಾಯಿತು.
ಜೈ ತುಳುನಾಡ್ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಮುದ್ರಾಡಿ ಪ್ರತಿಕ್ರಿಯಿಸಿ, ‘ಅ.10ರಂದು ತುಳುಲಿಪಿ ದಿನಾಚರಣೆಯ ಅಂಗವಾಗಿ ಆಯೋಜಿಸಿದ ಅಭಿಯಾನಕ್ಕೆ ತಾಲ್ಲೂಕು ಬಸ್ ಚಾಲಕರ ಮಾಲೀಕರ ಸಂಘ, ಅಂಗಡಿ, ಕಟ್ಟಡ ಮಾಲಿಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ತುಳು ಲಿಪಿಗೆ ಬೆಂಬಲ ನೀಡುವುದಾಗಿ ಎಲ್ಲರೂ ಭರವಸೆ ನೀಡಿದ್ದಾರೆ’ ಎಂದರು.
ಈ ಅಭಿಯಾನದದಲ್ಲಿ ಜೈ ತುಳುನಾಡ್ನ ಪ್ರಧಾನ ಸಂಘಟನಾ ಕಾರ್ಯದರ್ಶಿ ರವಿಚಂದ್ರ ಕಾರ್ಲ, ಕಾರ್ಲ ಯುನಿಟ್ನ ಸಂಚಾಲಕ ವಿಶು ಶ್ರೀಕೇರ, ಶೇಖರ್ ಶ್ರೀಗಂಗೆ, ಸದಸ್ಯರಾದ ಅರುಣ್ ಪಳ್ಳಿ, ಪ್ರಶಾಂತ್ ನಂದೊಲಿಗೆ, ಲಿಖಿತ್ ಕಾರ್ಲ, ಕಿಶೋರ್ ಮುಂಡ್ಲಿ, ಪ್ರೀತಮ್ ಮಾಳ ಮತ್ತು ಇನ್ನಿತರರು ಭಾಗವಹಿಸಿದ್ದರು.
ಇದನ್ನೂ ಓದಿ : ಬೆಂಗಳೂರು : ಬರೋಬ್ಬರಿ 39 ಕೋಟಿ ರೂ. ತೆರಿಗೆ ಬಾಕಿ : ಬಿಬಿಎಂಪಿಯಿಂದ ಮಂತ್ರಿ ಮಾಲ್ಗೆ ಬೀಗ -Vishwanews24
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…