Featured

ಕಾರ್ಕಳ : ಜೈ ತುಳುನಾಡ್ ಸಂಘಟನೆ ವತಿಯಿಂದ ತುಳು ಲಿಪಿ ನಾಮಫಲಕ ಅಳವಡಿಸುವಂತೆ ಮನವಿ -Vishwanews24

ಕಾರ್ಕಳ : ಜೈ ತುಳುನಾಡ್ ಸಂಘಟನೆ ವತಿಯಿಂದ ತುಳು ಲಿಪಿ ನಾಮಫಲಕ ಅಳವಡಿಸುವಂತೆ ಮನವಿ -Vishwanews24

ಕಾರ್ಕಳ: ಇಲ್ಲಿನ ಜೈ ತುಳುನಾಡ್ ಸಂಘಟನೆಯ ಘಟಕದ ವತಿಯಿಂದ ನಗರದಲ್ಲಿ ಅಂಗಡಿ, ಹೋಟೆಲ್, ದೇವಸ್ಥಾನದ ನಾಮಫಲಕಗಳಲ್ಲಿ, ಖಾಸಗಿ ಬಸ್ ಮತ್ತು ವಾಹನಗಳಲ್ಲಿ ತುಳು ಲಿಪಿ ನಾಮಫಲಕ ಅಳವಡಿಸುವಂತೆ ಮನವಿ ಮಾಡಲಾಯಿತು.

ಜೈ ತುಳುನಾಡ್ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಮುದ್ರಾಡಿ ಪ್ರತಿಕ್ರಿಯಿಸಿ, ‘ಅ.10ರಂದು ತುಳುಲಿಪಿ ದಿನಾಚರಣೆಯ ಅಂಗವಾಗಿ ಆಯೋಜಿಸಿದ ಅಭಿಯಾನಕ್ಕೆ ತಾಲ್ಲೂಕು ಬಸ್ ಚಾಲಕರ ಮಾಲೀಕರ ಸಂಘ, ಅಂಗಡಿ, ಕಟ್ಟಡ ಮಾಲಿಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ತುಳು ಲಿಪಿಗೆ ಬೆಂಬಲ ನೀಡುವುದಾಗಿ ಎಲ್ಲರೂ ಭರವಸೆ ನೀಡಿದ್ದಾರೆ’ ಎಂದರು.

ಈ ಅಭಿಯಾನದದಲ್ಲಿ ಜೈ ತುಳುನಾಡ್‌ನ ಪ್ರಧಾನ ಸಂಘಟನಾ ಕಾರ್ಯದರ್ಶಿ ರವಿಚಂದ್ರ ಕಾರ್ಲ, ಕಾರ್ಲ ಯುನಿಟ್‌ನ ಸಂಚಾಲಕ ವಿಶು ಶ್ರೀಕೇರ, ಶೇಖರ್ ಶ್ರೀಗಂಗೆ, ಸದಸ್ಯರಾದ ಅರುಣ್ ಪಳ್ಳಿ, ಪ್ರಶಾಂತ್ ನಂದೊಲಿಗೆ, ಲಿಖಿತ್ ಕಾರ್ಲ, ಕಿಶೋರ್ ಮುಂಡ್ಲಿ, ಪ್ರೀತಮ್ ಮಾಳ ಮತ್ತು ಇನ್ನಿತರರು ಭಾಗವಹಿಸಿದ್ದರು.

ಇದನ್ನೂ ಓದಿ : ಬೆಂಗಳೂರು : ಬರೋಬ್ಬರಿ 39 ಕೋಟಿ ರೂ. ತೆರಿಗೆ ಬಾಕಿ : ಬಿಬಿಎಂಪಿಯಿಂದ ಮಂತ್ರಿ ಮಾಲ್‍ಗೆ ಬೀಗ -Vishwanews24

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

14 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

14 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

15 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

15 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

15 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

15 hours ago