Featured

ಕಾರ್ಕಳ : ಜೈ ತುಳುನಾಡ್ ಸಂಘಟನೆ ವತಿಯಿಂದ ತುಳು ಲಿಪಿ ನಾಮಫಲಕ ಅಳವಡಿಸುವಂತೆ ಮನವಿ -Vishwanews24

ಕಾರ್ಕಳ : ಜೈ ತುಳುನಾಡ್ ಸಂಘಟನೆ ವತಿಯಿಂದ ತುಳು ಲಿಪಿ ನಾಮಫಲಕ ಅಳವಡಿಸುವಂತೆ ಮನವಿ -Vishwanews24

ಕಾರ್ಕಳ: ಇಲ್ಲಿನ ಜೈ ತುಳುನಾಡ್ ಸಂಘಟನೆಯ ಘಟಕದ ವತಿಯಿಂದ ನಗರದಲ್ಲಿ ಅಂಗಡಿ, ಹೋಟೆಲ್, ದೇವಸ್ಥಾನದ ನಾಮಫಲಕಗಳಲ್ಲಿ, ಖಾಸಗಿ ಬಸ್ ಮತ್ತು ವಾಹನಗಳಲ್ಲಿ ತುಳು ಲಿಪಿ ನಾಮಫಲಕ ಅಳವಡಿಸುವಂತೆ ಮನವಿ ಮಾಡಲಾಯಿತು.

ಜೈ ತುಳುನಾಡ್ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಮುದ್ರಾಡಿ ಪ್ರತಿಕ್ರಿಯಿಸಿ, ‘ಅ.10ರಂದು ತುಳುಲಿಪಿ ದಿನಾಚರಣೆಯ ಅಂಗವಾಗಿ ಆಯೋಜಿಸಿದ ಅಭಿಯಾನಕ್ಕೆ ತಾಲ್ಲೂಕು ಬಸ್ ಚಾಲಕರ ಮಾಲೀಕರ ಸಂಘ, ಅಂಗಡಿ, ಕಟ್ಟಡ ಮಾಲಿಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ತುಳು ಲಿಪಿಗೆ ಬೆಂಬಲ ನೀಡುವುದಾಗಿ ಎಲ್ಲರೂ ಭರವಸೆ ನೀಡಿದ್ದಾರೆ’ ಎಂದರು.

ಈ ಅಭಿಯಾನದದಲ್ಲಿ ಜೈ ತುಳುನಾಡ್‌ನ ಪ್ರಧಾನ ಸಂಘಟನಾ ಕಾರ್ಯದರ್ಶಿ ರವಿಚಂದ್ರ ಕಾರ್ಲ, ಕಾರ್ಲ ಯುನಿಟ್‌ನ ಸಂಚಾಲಕ ವಿಶು ಶ್ರೀಕೇರ, ಶೇಖರ್ ಶ್ರೀಗಂಗೆ, ಸದಸ್ಯರಾದ ಅರುಣ್ ಪಳ್ಳಿ, ಪ್ರಶಾಂತ್ ನಂದೊಲಿಗೆ, ಲಿಖಿತ್ ಕಾರ್ಲ, ಕಿಶೋರ್ ಮುಂಡ್ಲಿ, ಪ್ರೀತಮ್ ಮಾಳ ಮತ್ತು ಇನ್ನಿತರರು ಭಾಗವಹಿಸಿದ್ದರು.

ಇದನ್ನೂ ಓದಿ : ಬೆಂಗಳೂರು : ಬರೋಬ್ಬರಿ 39 ಕೋಟಿ ರೂ. ತೆರಿಗೆ ಬಾಕಿ : ಬಿಬಿಎಂಪಿಯಿಂದ ಮಂತ್ರಿ ಮಾಲ್‍ಗೆ ಬೀಗ -Vishwanews24

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

9 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

9 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

10 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

13 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

13 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

13 hours ago