ಉಡುಪಿ: ಕಾರ್ಕಳದ ಐತಿಹಾಸಿಕ ಅತ್ತೂರಿನ ಸಂತ ಲೊರೆನ್ಸ್ ಬಸಿಲಿಕಾದ ವಾರ್ಷಿಕ ಮಹಾಹಬ್ಬ ಜ.16ರಿಂದ ಜ.27ರವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಅ.16ರ ಆದಿತ್ಯವಾರ 7.30ರಿಂದ ಬಲಿಪೂಜೆಗಳು ಆರಂಭವಾಗಲಿದೆ.
ಜ.23ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ಲೂವಿಸ್ ಪಾವ್ಲ್ ಸೋಜ್, ಜ.26ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಬಲಿಪೂಜೆಯಲ್ಲಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ್ಯ ಜೆರಾಲ್ಡ್ ಐಸಾಕ್ ಲೋಬೊ, ಜ.27ರ ಬೆಳಿಗ್ಗೆ 10 ಗಮಟೆಯ ಬಲಿಪೂಜೆಯಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಪೀಟರ್ ಪಾವ್ಲ್ ಡಿ’ಸೋಜ ಬಲಿಪೂಜೆ ನಡೆಸಲಿದ್ದಾರೆ.
ವಾರ್ಷಿಕ ಮಹಾಹಬ್ಬಕ್ಕೆ ಬರುವ ಭಕ್ತಾದಿಗಳು ಕೋವಿಡ್ ನಿಯಮ ಪಾಲಿಸುವಂತೆ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…