Featured

ಕಾರ್ಕಳ : ಜ.22 ರಿಂದ 26 ರ ವರೆಗೆ ಅತ್ತೂರು ಜಾತ್ರೆ – Vishwanews24

ಕಾರ್ಕಳ : ಜ.22 ರಿಂದ 26 ರ ವರೆಗೆ ಅತ್ತೂರು ಜಾತ್ರೆ

ಕಾರ್ಕಳ: ತಾಲೂಕಿನಲ್ಲಿ ಪ್ರತೀ ವರ್ಷ ನಡೆಯುವ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವವು ಜ.22 ರಿಂದ 26 ರ ವರೆಗೆ ನಡೆಯಲಿದೆ.

ಈ ಬಾರಿ ಉತ್ಸವವು `ನೀವು ನನಗೆ ಸಾಕ್ಷಿಗಳಾಗುವಿರಿ’ ಎಂಬ ವಿಷಯದೊಂದಿಗೆ ನಡೆಯುತ್ತಿದ್ದು, ಒಟ್ಟು 35 ಬಲಿಪೂಜೆಗಳು ನಡೆಯಲಿವೆ. ಅದರಂತೆ

ಜ. 22ರ ಬೆಳಗ್ಗೆ 10 ಗಂಟೆಗೆ (ಕೊಂಕಣಿ) ಉಡುಪಿಯ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೋ,

ಜ. 23ರಂದು ಬೆಳಗ್ಗೆ 10ಕ್ಕೆ (ಕನ್ನಡ) ಪುತ್ತೂರಿನ ಧರ್ಮಾಧ್ಯಕ್ಷ ರೈ ರೆ| ಡಾ| ಗೀವರ್ಗೀಸ್ ಮಾರ್ ಮಕಾರಿಯೋಸ್ ಕಲಯಿಲ್,

ಜ. 24ರಂದು ಸಂಜೆ 6ಕ್ಕೆ (ಕನ್ನಡ) ಬೆಳ್ತಂಗಡಿ ಧರ್ಮಾಧ್ಯಕ್ಷ ರೈ| ರೆ| ಡಾ| ಲಾರೆನ್ಸ್ ಮುಕ್ಕುಯಿ,

ಜ. 25ರಂದು ಬೆಳಗ್ಗೆ 10ಕ್ಕೆ (ಕೊಂಕಣಿ) ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ರೈ| ರೆ| ಡಾ| ಅಲೋಶಿಯಸ್ ಪಾವ್ಲ್ ಡಿ’ಸೋಜಾ,

ಜ. 26ರಂದು ಬೆಳಗ್ಗೆ 10ಕ್ಕೆ (ಕೊಂಕಣಿ) ಬೆಂಗಳೂರಿನ ನಿವೃತ್ತ ಮಹಾ ಧರ್ಮಾಧ್ಯಕ್ಷ ರೈ| ರೆ| ಡಾ| ಬರ್ನಾರ್ಡ್ ಮೊರಾಸ್ ಅವರು ಪ್ರಮುಖ ಬಲಿಪೂಜೆ ನೆರವೇರಿಸಲಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

19 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

19 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago