ಕಾರ್ಕಳ: ತಾಲೂಕಿನಲ್ಲಿ ಪ್ರತೀ ವರ್ಷ ನಡೆಯುವ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವವು ಜ.22 ರಿಂದ 26 ರ ವರೆಗೆ ನಡೆಯಲಿದೆ.
ಈ ಬಾರಿ ಉತ್ಸವವು `ನೀವು ನನಗೆ ಸಾಕ್ಷಿಗಳಾಗುವಿರಿ’ ಎಂಬ ವಿಷಯದೊಂದಿಗೆ ನಡೆಯುತ್ತಿದ್ದು, ಒಟ್ಟು 35 ಬಲಿಪೂಜೆಗಳು ನಡೆಯಲಿವೆ. ಅದರಂತೆ
ಜ. 22ರ ಬೆಳಗ್ಗೆ 10 ಗಂಟೆಗೆ (ಕೊಂಕಣಿ) ಉಡುಪಿಯ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೋ,
ಜ. 23ರಂದು ಬೆಳಗ್ಗೆ 10ಕ್ಕೆ (ಕನ್ನಡ) ಪುತ್ತೂರಿನ ಧರ್ಮಾಧ್ಯಕ್ಷ ರೈ ರೆ| ಡಾ| ಗೀವರ್ಗೀಸ್ ಮಾರ್ ಮಕಾರಿಯೋಸ್ ಕಲಯಿಲ್,
ಜ. 24ರಂದು ಸಂಜೆ 6ಕ್ಕೆ (ಕನ್ನಡ) ಬೆಳ್ತಂಗಡಿ ಧರ್ಮಾಧ್ಯಕ್ಷ ರೈ| ರೆ| ಡಾ| ಲಾರೆನ್ಸ್ ಮುಕ್ಕುಯಿ,
ಜ. 25ರಂದು ಬೆಳಗ್ಗೆ 10ಕ್ಕೆ (ಕೊಂಕಣಿ) ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ರೈ| ರೆ| ಡಾ| ಅಲೋಶಿಯಸ್ ಪಾವ್ಲ್ ಡಿ’ಸೋಜಾ,
ಜ. 26ರಂದು ಬೆಳಗ್ಗೆ 10ಕ್ಕೆ (ಕೊಂಕಣಿ) ಬೆಂಗಳೂರಿನ ನಿವೃತ್ತ ಮಹಾ ಧರ್ಮಾಧ್ಯಕ್ಷ ರೈ| ರೆ| ಡಾ| ಬರ್ನಾರ್ಡ್ ಮೊರಾಸ್ ಅವರು ಪ್ರಮುಖ ಬಲಿಪೂಜೆ ನೆರವೇರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…