Featured

ಕಾರ್ಕಳ : ಜ.25 ರಿಂದ 29 ರ ವರೆಗೆ ಅತ್ತೂರು ಜಾತ್ರೆ – vishwanews24

ಕಾರ್ಕಳ: ಜ.25-29ರ ವರೆಗೆ ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ಮಹೋತ್ಸವ

ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಜ. 25ರಿಂದ 29ರ ವರೆಗೆ ನಡೆಯಲಿರುವ ವಾರ್ಷಿಕ ಮಹೋತ್ಸವದ ಪ್ರಯುಕ್ತ ಭಕ್ತರ ಅನುಕೂಲಕ್ಕಾಗಿ ಬಲಿಪೂಜೆಗಳ ಸಮಯವನ್ನು ನಿಗದಿಪಡಿಸಲಾಗಿದ್ದು, ಎಲ್ಲ ತಯಾರಿಯೂ ನಡೆಯುತ್ತಿದೆ.

ಮಹೋತ್ಸವದ ಮೊದಲ ದಿನ ಜ. 25ರ ಬೆಳಗ್ಗೆ 7.30ಕ್ಕೆ ಪ್ರಥಮ ಪೂಜೆ ಆರಂಭಗೊಳ್ಳಲಿದ್ದು, ರಾತ್ರಿ 9.30ಕ್ಕೆ ಕೊನೆಯ ಪೂಜೆ ನೆರವೇರಲಿದೆ. ಅಂದು ಮಧ್ಯಾಹ್ನ 3 ಗಂಟೆಗೆ ಮಕ್ಕಳಿಗಾಗಿ ವಿಶೇಷ ಬಲಿಪೂಜೆ ಇರಲಿದೆ.

ಜ. 26 ಮತ್ತು 27ರಂದು ಬೆಳಗ್ಗೆ 8ರಿಂದ ರಾತ್ರಿ 10ರ ವರೆಗೆ ಸತತವಾಗಿ ಬಲಿ ಪೂಜೆಗಳು ನಡೆಯಲಿವೆ. ಜ. 28ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 9.30 ಗಂಟೆ ಯವರೆಗೆ ವಿವಿಧ ಹಂತಗಳಲ್ಲಿ ಪೂಜಾ ವಿಧಿವಿಧಾನಗಳು ಜರಗಲಿವೆ.

ಮಹೋತ್ಸವದ ಕೊನೆಯ ದಿನ ಜ.29ರಂದು ಬೆಳಗ್ಗೆ 8ರಿಂದ ಮೊದಲ ಪೂಜೆ ಹಾಗೂ ಸಂಜೆ 6ಕ್ಕೆ ಕೊನೆಯ ಬಲಿಪೂಜೆ ನೆರವೇರಲಿದೆ. ಅಂದು ರಾತ್ರಿ ಕನ್ನಡ ಯಕ್ಷಗಾನವೊಂದು ಪ್ರದರ್ಶನಗೊಳ್ಳಲಿದೆ.

ಜ. 16ರಿಂದ ನೊವೆನಾ ಪ್ರಾರ್ಥನೆಗಳು ಆರಂಭವಾಗಲಿದ್ದು, ಜ.24ರಂದು ಅಸ್ವಸ್ಥರಿಗಾಗಿ ವಿಶೇಷ ಬಲಿಪೂಜೆ ನಡೆಯಲಿದೆ. ಹಬ್ಬದ ದಿನಗಳಲ್ಲಿ ಭಕ್ತರ ಸುಗಮ ಸಂಚಾರಕ್ಕಾಗಿ ಇಗರ್ಜಿ ವಠಾರಕ್ಕೆ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ರೆ| ಆಲ್ಬನ್ ಡಿ’ಸೋಜ ಪ್ರಕಟನೆ ತಿಳಿಸಿದೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

13 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

17 hours ago