ಕಾರ್ಕಳ: ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ಪಳ್ಳಿ ಗರಡಿ ಸಮೀಪ ಸೋಮವಾರ ಬೆಳಗ್ಗೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಗಾಯಾಳುಗಳನ್ನು ನೇಪಾಳ ಮೂಲದ ಪ್ರಸನ್ನ (26) ಹಾಗೂ ಬಚ್ಚನ್ ಡಿಸೋಜ(26) ಎಂದು ಗುರುತಿಸಲಾಗಿದೆ.
ಟಿಪ್ಪರ್ ನಲ್ಲಿ ಕ್ರಶರ್ ತುಂಬಿಕೊಂಡು ಬರಲಾಗುತ್ತಿದ್ದು, ಟಿಪ್ಪರ್ ಚಾಲಕನ ಅತೀವೇಗವೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಇನ್ನು ಅವಘಡದಲ್ಲಿ ಮೃತಪಟ್ಟ ವ್ಯಕ್ತಿಯ ದೇಹವನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರ್ಕಳ ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಘಟನೆಯ ಕುರಿತ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…