Featured

ಕಾರ್ಕಳ : ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು  – Vishwanews24

ಕಾರ್ಕಳ :  ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು

ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ ತೆರಳಿದ್ದ ಶಿಕ್ಷಕರೊಬ್ಬರು ಟೆರೇಸ್ ನಿಂದ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ಅಜೆಕಾರು ಆಶ್ರಯನಗರದಲ್ಲಿ ನಡೆದಿದೆ. ಮೃತರನ್ನು ಕಾರ್ಕಳ ತಾಲೂಕಿನ ಎಣ್ಣೆ ಹೊಳೆ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿರುವ ಸುಂದರ ನಾಯ್ಕ್ ( 55) ಎಂದು ಗುರುತಿಸಲಾಗಿದೆ.

ರಾತ್ರಿ ಸುಮಾರು 10:30 ರ ವೇಳೆಗೆ ಟೆರೇಸ್ ಮೇಲೆ ಮಲಗಲು ತೆರಳಿದ್ದರು. ಬೆಳಿಗ್ಗೆ 6:30 ವೇಳೆಗೆ ಗಮನಿಸಿದಾಗ ಟೆರೇಸ್ ಮೇಲಿಂದ ಕೆಳಗೆ ಬಿದ್ದಿರೋದು ಬೆಳಕಿಗೆ ಬಂದಿದೆ. ಗಾಢ ನಿದ್ರೆಯಲ್ಲಿ ಆಯತಪ್ಪಿ ಟೆರೇಸ್ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿರುವುದಾಗಿ ಶಂಕೆ ವ್ಯಕ್ತವಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago